ಸುದ್ದಿಮೂಲ ವಾರ್ತೆ ಬಳ್ಳಾಾರಿ, ನ.20:
ಲೇಖಕ ಸಿದ್ದರಾಮ ಕಲ್ಮಠ ಅವರ ‘ಹುತಾತ್ಮ ಪೈಲ್ವಾಾನ್ ಪಿಂಜಾರ್ ರಂಜಾನ್ ಸಾಬ್’ ಕೃತಿಗೆ ಬಿ.ಎಂ.ಶ್ರೀ ಪುಸ್ತಕ ಪ್ರಶಸ್ತಿಿ ಪ್ರದಾನ ಮಾಡಲಾಯಿತು.
ಬೆಂಗಳೂರಿನ ಶೇಷಾದ್ರಿಿಪುರಂ ಕಾಲೇಜು ಸಭಾಂಗಣದಲ್ಲಿ ಬುದ್ದ ಬಸವ ಗಾಂಧಿ ಟ್ರಸ್ಟ್ ಏರ್ಪಡಿಸಿದ್ದ ರಾಜ್ಯಮಟ್ಟದ 6ನೇ ಮಹಿಳಾ ಕನ್ನಡ ಸಾಹಿತ್ಯ ಸಂಸ್ಕೃತಿ ಸಮಾವೇಶದಲ್ಲಿ ಈ ಪ್ರಶಸ್ತಿಿಯನ್ನು ಪ್ರದಾನ ಮಾಡಲಾಗಿದೆ.
ಪ್ರಗತಿಪರ ಚಿಂತಕಿ ಬಿ. ಇಂದಿರಾ ಕೃಷ್ಣಪ್ಪ, ಲೇಖಕಿ ಪುಷ್ಪಾಾ ಬಸವರಾಜ್, ಟ್ರಸ್ಟ್ ಅಧ್ಯಕ್ಷರಾದ ಡಾ. ಎಸ್. ರಾಮಲಿಂಗೇಶ್ವರ (ಸಿಸಿರಾ), ಸಾಹಿತಿ ಸುರೇಶ್ ಕೋರೆಕೊಪ್ಪ, ಕರ್ನಾಟಕ ಲೇಖಕಿಯರ ಸಂಘದ ಖಜಾಂಚಿ ಮಂಜುಳಾ ಶಿವಾನಂದ ಸೇರಿ ಅನೇಕರು ಈ ಸಂದರ್ಭದಲ್ಲಿದ್ದರು.
ಸಿದ್ದರಾಮ ಕಲ್ಮಠಗೆ ಬಿ.ಎಂ.ಶ್ರೀ ಪುಸ್ತಕ ಪ್ರಶಸ್ತಿಿ ಪ್ರದಾನ

