ಸುದ್ದಿಮೂಲ ವಾರ್ತೆ ರಾಯಚೂರು, ಡಿ.20:
ರಾಜ್ಯ ಸರ್ಕಾರದ ಮಹತ್ವಾಾಕಾಂಕ್ಷಿ ಯೋಜನೆಯಾದ ಇ-ಪೋತಿ ಅಂದೋಲನ ರಾಯಚೂರು ತಾಲೂಕಿನ ವ್ಯಾಾಪ್ತಿಿಯಲ್ಲಿ ಡಿಸೆಂಬರ್ 24ರಂದು ಹಮ್ಮಿಿಕೊಳ್ಳಲಾಗಿದ್ದು, ಸಾರ್ವಜನಿಕರು ಸೂಕ್ತ ದಾಖಲೆಗಳೊಂದಿಗೆ ಅಂದೋಲನದಲ್ಲಿ ಸಕ್ರಿಿಯವಾಗಿ ಭಾಗವಹಿಸಿ ಯಶಸ್ವಿಿಗೊಳಿಸಬೇಕೆಂದು ರಾಯಚೂರು ತಹಶೀಲ್ದಾಾರ್ ಸುರೇಶ ವರ್ಮ ಅವರು ಕೋರಿದ್ದಾರೆ.
ಅಂದು ಬೆಳಿಗ್ಗೆೆಯಿಂದ ರಾಯಚೂರಿನ ತಹಶೀಲ್ದಾಾರ್ ಕಚೇರಿ, ದೇವಸೂಗೂರು, ಕಲಮಲಾ, ಚಂದ್ರಬಂಡಾ, ಯರಗೇರಾ ಹಾಗೂ ಗಿಲ್ಲೇಸುಗೂರು ನಾಡ ಕಾರ್ಯಾಲಯದಲ್ಲಿ ಇ-ಪೋತಿ ಅಂದೋಲನ ಹಮ್ಮಿಿಕೊಳ್ಳಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

