ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.22:
ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಾಮೀಣ ಉದ್ಯೋೋಗ ಖಾತರಿ ಕಾಯಿದೆಯ ಮೂಲ ಸ್ವರೂಪವನ್ನು ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಬಳ್ಳಾಾರಿ ಜಿಲ್ಲಾಾ ಘಟಕವು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಆಕ್ರೋೋಶ ವ್ಯಕ್ತಪಡಿಸಿದೆ.
ಕೇಂದ್ರ ಸರ್ಕಾರದ ಕೃಷಿ ಸಚಿವರಾಗಿದ್ದ ಚತುರಾನನ್ ಮಿಶ್ರಾಾ ಅವರ ದೂರದೃಷ್ಠಿಿಯಿಂದಾಗಿ ನರೇಗಾ ಯೋಜನೆ ಜಾರಿಯಾಗಿತ್ತು. ಈಗ, ಈ ಯೋಜನೆಯ ಮೂಲ ಆಶಯವನ್ನೇ ಬುಡಮೇಲು ಮಾಡುವ ಕೃತ್ಯಕ್ಕೆೆ ಕೇಂದ್ರ ಸರ್ಕಾರ ಮುಂದಾಗಿದೆ. ಕಾರಣ ಸರ್ಕಾರ ನರೇಗಾದ ಮೂಲ ಆಶಯವನ್ನು ಉಳಿಸಿಕೊಳ್ಳಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ಮುಖಂಡರು ಆಗ್ರಹಿಸಿದರು.
ಜಿಲ್ಲಾಾಧಿಕಾರಿಗಳ ಕಚೇರಿ ಮುಂಭಾಗದ ಮಹಾತ್ಮಾಾಗಾಂಧಿ ಅವರ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾಾ ಘಟಕದ ಮುಖಂಡರು ಜಿಲ್ಲಾಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆೆ ಸಲ್ಲಿಸಿದರು.
ನರೇಗಾ ಬದಲಾವಣೆಗೆ ಭಾರತ ಕಮ್ಯುನಿಸ್ಟ್ ಪಕ್ಷ ವಿರೋಧ ; ಪ್ರತಿಭಟನೆ

