ಸುದ್ದಿಮೂಲ ವಾರ್ತೆ ರಾಯಚೂರು, ಜ.24:
ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ೆಬ್ರವರಿ 05, 06 ಹಾಗೂ 07ರವರೆಗೆ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಾಲಯದ ಆವರಣದಲ್ಲಿ ಎಡೆದೊರೆ ನಾಡಿನ ಕಲೆ, ಸಾಹಿತ್ಯ, ಸಾಂಸ್ಕೃತಿಕ, ವಿಚಾರ ಸಮಕಿರಣ, ಯುವಜನೋತ್ಸವದ ಮಹಾಸಂಭ್ರಮ ಕಾರ್ಯಕ್ರವನ್ನು ಹಮ್ಮಿಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಕೃಷಿ ಮೇಳ-2026, ಲಪುಷ್ಪ ಪ್ರದರ್ಶನ ಮತ್ಸ್ಯ ಮೇಳ, ಪಂಚ ಗ್ಯಾಾರಂಟಿ ಮೇಳ, ಆಹಾರ ಮೇಳ, ಉದ್ಯೋೋಗ ಮೇಳ, ಕರಕುಶಲ, ಕೈಗಾರಿಕೆ, ಪುಸ್ತಕ ಪ್ರದರ್ಶನ ಹಾಗೂ ಚಿತ್ರ ಸಂತೆ, ಕ್ರೀೆಡಾಕೂಟ, ಕವಿ ಮಹಿಳಾ ಮತ್ತು ಮಾಧ್ಯಮ ಗೋಷ್ಠಿಿ ನಡೆಯಲಿದೆ.
ೆ. 05ರಂದು ಖ್ಯಾಾತ ಗಾಯಕರಾದ ಸಂಜಿತ್ ಹೆಗಡೆ, ೆಬ್ರವರಿ 06ರಂದು ರಾಜೇಶ್ ಕೃಷ್ಣನ್ ಹಾಗೂ ೆ. 07ರಂದು ವಿಜಯ ಪ್ರಕಾಶ್ ಅವರಿಂದ ಸಂಗೀತ ಕಾರ್ಯಕ್ರಮಗಳು ಜರುಗಲಿದ್ದು, ಹೆಚ್ಚಿಿನ ಸಂಖ್ಯೆೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ರಾಯಚೂರು ಜಿಲ್ಲಾ ಉತ್ಸವ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

