ಸುದ್ದಿಮೂಲ ವಾರ್ತೆ ಭಾಲ್ಕಿ, ೆ.03:
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಕಲ್ಪಿಿಸಿ ದೇಶದ ಉತ್ತಮ ನಾಗರಿಕರನ್ನಾಾಗಿಸುವ ಹೊಣೆಗಾರಿಕೆ ನಮ್ಮೆೆಲ್ಲರ ಮೇಲಿದೆ ಎಂದು ಹಿರೇಮಠ ಸಂಸ್ಥಾಾನ ವಿದ್ಯಾಾಪೀಠ ಟ್ರಸ್ಟ್ ನ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ತಾಲೂಕಿನ ಕರಡ್ಯಾಾಳ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ ಚನ್ನಬಸವೇಶ್ವರ ಪಬ್ಲಿಿಕ್ ಶಾಲೆಯ ಪ್ರಾಾಥಮಿಕ ವಿಭಾಗದ ವಾರ್ಷಿಕೋತ್ಸವ ಸಮಾರಂಭದ ದಿವ್ಯ ಸಾನ್ನಿಿಧ್ಯ ವಹಿಸಿ ಅವರು ಮಾತನಾಡಿದರು.
ಪ್ರಾಾಥಮಿಕ ಹಂತದ ಶಿಕ್ಷಣ ಮಕ್ಕಳ ಮುಂದಿನ ಭವಿಷ್ಯ ನಿರ್ಧರಿಸುತ್ತದೆ. ಹಾಗಾಗಿ ಪಾಲಕರು ಮತ್ತು ಶಿಕ್ಷಕರು ಸೇರಿ ಮಕ್ಕಳಿಗೆ ಉತ್ತಮ ಸಂಸ್ಕಾಾರಯುತ ಶಿಕ್ಷಣ ಕೊಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಸಂಸ್ಥೆೆಯ ಆಡಳಿತಾಧಿಕಾರಿ ಮೋಹನ ರೆಡ್ಡಿಿ ಸಮಾರಂಭ ಉದ್ಘಾಾಟಿಸಿದರು.
ಪಾರ್ವತಿ ಬಸವ ಗುರುವಿನ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಖಡಕೇಶ್ವರ ಪ್ರೌೌಢ ಶಾಲೆಯ ಮುಖ್ಯಗುರು ಆನಂದ ಕಲ್ಯಾಾಣೆ, ಸಫಿಯೋದ್ದಿನ್, ಸಂತೋಷಕುಮಾರ ತೀರ್ಥೆ, ಶೋಭಾಬಾಯಿ, ಉಮೇಶ, ರಾಘವೇಂದ್ರ, ಬಾಲಾಜಿ, ಸುಧೀರ, ಪ್ರಾಾಚಾರ್ಯರಾದ ಎನ್.ರಾಜು, ರಂಗಾರೆಡ್ಡಿಿ ಸೇರಿದಂತೆ ಹಲವರು ಇದ್ದರು.
ಪ್ರಿಿನ್ಸಿಿಪಲ್ ಜಯಲಕ್ಷ್ಮಿಿ ನಿರೂಪಿಸಿ, ವಂದಿಸಿದರು.
ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ : ಪಟ್ಟದ್ದೇವರು

