ಸುದ್ದಿಮೂಲ ವಾರ್ತೆ ರಾಯಚೂರು, ೆ.04:
ಎಡೆದೊರೆ ನಾಡು ರಾಯಚೂರು ಉತ್ಸವದ ಅಂಗವಾಗಿ ಜಿಲ್ಲಾಾಡಳಿತ ಸೇರಿ ವಿವಿಧ ಇಲಾಖೆಗಳ ಸಂಯುಕ್ತಾಾಶ್ರಯದಲ್ಲಿ ೆ.6ರ ಬೆಳಿಗ್ಗೆೆ 11ರಿಂದ ಮಧ್ಯಾಾಹ್ನ 2ರವರೆಗೆ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಾಲಯದಲ್ಲಿ ಸಂಗ್ರಾಾಣಿ ಕಲ್ಲು, ಉಸುಕಿನ ಮೂಟೆ ಎತ್ತುವುದು ಹಾಗೂ ಕುಸ್ತಿಿ ಕ್ರೀಡೆಗಳ ಸ್ಪರ್ಧೆ ಹಮ್ಮಿಿಕೊಳ್ಳಲಾಗಿದೆ.
ಭಾಗವಹಿಸುವ ಆಸಕ್ತ ಕ್ರೀಡಾಪಟುಗಳು ಸಂಘಟಕರಾದ ಮಹಾದೇವ (9900188545), ಅಮಿತ್ ಸಿ.ಜೆ.( 6360828618), ಹನುಮಂತ(7090307353) ಇವರನ್ನು ಸಂಪರ್ಕಿಸಿ ಬೆಳಿಗ್ಗೆೆ 9 ಗಂಟೆಯೊಳಗೆ ಸಂಘಟಿಕರಿಗೆ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.
ಹೆಚ್ಚಿಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀೆಡಾ ಇಲಾಖೆ, ಜಿಲ್ಲಾ ಕ್ರೀೆಡಾಂಗಣ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

