ಸುದ್ದಿಮೂಲ ವಾರ್ತೆ ಮಸ್ಕಿ, ೆ.09:
ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಾಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್ ಮಾಜಿಸದಸ್ಯ ಸದಸ್ಯ ಕೆ.ಪಿ.ನಂಜುಂಡಿ ವಿಶ್ವಕರ್ಮ ಇವರ ಆದೇಶದ ಮೇರೆಗೆ ಮಸ್ಕಿಿಯ ದೇವರಾಜ್ ಕಂಬಾರ್ ಅವರನ್ನು ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆೆ ಮಾಡಲಾಯಿತು ಎಂದು ಅ.ಕ.ವಿ.ಮ ರಾಜ್ಯ ಪ್ರಧಾನ ಕಾರ್ಯದರ್ಶಿ ಬ್ರಹ್ಮಗಣೇಶ ವಕೀಲರು ತಿಳಿಸಿದ್ದಾಾರೆ.
ಮುಂದಿನ ದಿನಗಳಲ್ಲಿ ಪ್ರತಿ ಗ್ರಾಾಮ, ಹೋಬಳಿ, ತಾಲೂಕು, ಜಿಲ್ಲಾ ಹಂತಗಳಲ್ಲಿ ಸಮಾಜದ ಬಂಧುಗಳನ್ನು ಸಂಘಟಿತರಾಗಿ ಮಾಡಲು ಶ್ರಮಿಸ ಮತ್ತು.
ಸಮುದಾಯದ ಮಕ್ಕಳ ವಿದ್ಯಾಾಭ್ಯಾಾಸಕ್ಕಾಾಗಿ ಮತ್ತು ಮೀಸಲಾತಿ ಹೋರಾಟ ಮಾಡುವುದರ ಮೂಲಕ ಸರ್ಕಾರದಿಂದ ಸಿಗುವ ಸೌಲಭ್ಯ ಪಡೆಯಲು ಹೋರಾಟ ರೂಪಿಸಲು ಸೂಚಿಸಿದ್ದಾಾರೆ.
ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆ

