ಸುದ್ದಿಮೂಲ ವಾರ್ತೆ ರಾಯಚೂರು, ೆ.11:
ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ೆ.11ರಂದು ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಲಬುರಗಿ ವಿಭಾಗದ ಪ್ರಾಾದೇಶಿಕ ಆಯುಕ್ತರಾದ ಜಹೀರಾ ನಸೀಮ್
ಇ-ಪೌತಿ ಆಂದೋಲನದಡಿ ಜಿಲ್ಲೆಯಲ್ಲಿ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಈ ಬಗ್ಗೆೆ ಪ್ರತಿಯೊಂದು ಗ್ರಾಾಮಗಳಲ್ಲಿ ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು ಎಂದು ಅವರು ಸೂಚನೆ ನೀಡಿದರು.
ನ್ಯಾಾಯಾಲಯಗಳಲ್ಲಿ ಸಂಬಅಧಿಸಿದಅತೆ ದಾಖಲಾದ ಅರೆ ನ್ಯಾಾಯಿಕ ಪ್ರಕರಣಗಳನ್ನು ಬೇಗನೇ ಇತ್ಯರ್ಥಪಡಿಸಬೇಕು. ಎಂದು ನಿರ್ದೇಶನ ನೀಡಿದರು.
ಸಾರ್ವಜನಿಕರ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣ ಮಹತ್ವಾಾಕಾಂಕ್ಷೆ ಯೋಜನೆಯಾಗಿದ್ದು, ಇದರಿಂದ ಕುಳಿತಲ್ಲಿಯೇ ಬೆರಳ ತುದಿಯಲ್ಲಿ ಸಾರ್ವಜನಿಕರ ಆಕಾರ ಬಂದಿ, ಮ್ಯೂಟೇಷನ್, ಪಹಣಿ ಸೇರಿದಂತೆ ಎಲ್ಲವನ್ನೂ ಪಡೆಯಬಹುದಾಗಿದೆ. ಆದ್ದರಿಂದ ಜನರ ದಾಖಲೆಗಳ ಸಂರಕ್ಷಣೆಗೆ ಅಧಿಕಾರಿಗಳು ಹೆಚ್ಚಿಿನ ಒತ್ತು ಕೊಡಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ನಿತೀಶ್ ಕೆ. ಅವರು, ರಾಯಚೂರು ಜಿಲ್ಲೆಯ ಕಂದಾಯ ಇಲಾಖೆಯ ವಿವಿಧ ನ್ಯಾಾಯಾಲಯಗಳಲ್ಲಿ ದಾಖಲಾದ ಅರೇ ನ್ಯಾಾಯಿಕ ಪ್ರಕರಣಗಳ ಬಗ್ಗೆೆ ಸಭೆಗೆ ಮಾಹಿತಿ ನೀಡಿದರು.
ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಬಸವಣೆಪ್ಪ ಕಲಶೆಟ್ಟಿಿ ಇಲಾಖೆಯ ಅಧಿಕಾರಿಗಳು ಇದ್ದರು.

