ಸುದ್ದಿಮೂಲ ವಾರ್ತೆ ಬಳ್ಳಾರಿ,ನ.26:
ಬಳ್ಳಾಾರಿ ಜಿಲ್ಲಾಾ ಪದ್ಮಶಾಲಿ ಸಂಘದ ನೂತನ ಅಧ್ಯಕ್ಷರಾಗಿ ಅವ್ವಾಾರು ಮಂಜುನಾಥ್ ಅವರು ಅವಿರೋಧವಾಗಿ – ಸರ್ವಾನುಮತದಿಂದ ಮರು ಆಯ್ಕೆೆಯಾಗಿದ್ದಾಾರೆ.
ಬಳ್ಳಾಾರಿ ಜಿಲ್ಲಾಾ ಪದ್ಮಶಾಲಿ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯು ಸೋಮವಾರ ಸಂಜೆ ನಡೆದಿದ್ದು, ಈ ಸಭೆಯಲ್ಲಿ ಗಡ್ಡಂ ಶ್ರೀನಿವಾಸಲು ಅವರು ಗೌರವಾಧ್ಯಕ್ಷರಾಗಿ, ತಿರುವೀದುಲ ವೆಂಕಟೇಶಲು ಅವರು ಧರ್ಮಕರ್ತರಾಗಿ, ಎಸ್.ಪಿ. ವೆಂಕಟೇಶಲು, ಕೋಡಿ ನಾಗರಾಜು ಅವರು ಉಪಾಧ್ಯಕ್ಷರಾಗಿ, ಶ್ರೀರಾಂ ಸತ್ಯನಾರಾಯಣ ಅವರು ಕಾರ್ಯದರ್ಶಿಗಳಾಗಿ, ಬಂಡಾರಿ ರಾಮಾಂಜಿನೇಯಲು ಅವರು ಜಾಂಚಿಗಳಾಗಿ, ಪೆನಗೊಂಡ್ಲ ಮಂಜುನಾಥ್ ಮತ್ತು ಮೇಡಂ ಮಧುಕುಮಾರ್ ಅವರು ಜಂಟಿ ಕಾರ್ಯದರ್ಶಿಗಳಾಗಿ ಆಯ್ಕೆೆಯಾಗಿದ್ದಾಾರೆ.
ಪೋಬತ್ತಿಿ ಲೋಕಣ್ಣ, ಡಾ. ಎನ್. ಶ್ರೀನಿವಾಸ್, ಶ್ರೀರಾಂ ಮಂಜುನಾಥ್, ದೇವರೆಡ್ಡಿಿ ಪಿ. ಚಿದಾನಂದ, ಪೆನಗೊಂಡ್ಲ ಗೋವಿಂದರಾಜುಲು, ಶ್ರೀಮತಿ ಎಂ.ಎಸ್. ಮಂಜುಳಾ, ಕೋಡಿಗಂಟಿ ಗೋಪಾಲ, ಪೋಬತ್ತಿಿ ರಮೇಶ, ಬೂಸಾ ರಾಮಸ್ವಾಾಮಿ, ಎಸ್. ಅಂಬರೀಶ, ಪಲಿಮಿರಿ ಎಚ್. ರವಿ ಮತ್ತು ಸಾಂದೋಪು ತಿಮ್ಮಪ್ಪ ಅವರು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆೆಯಾಗಿದ್ದಾಾರೆ. ಇವರ ಅಧಿಕಾರವಧಿಯು 2027ರವರೆಗೆ ಇರಲಿದೆ.
ಬಳ್ಳಾಾರಿ ಜಿಲ್ಲಾಾ ಪದ್ಮಶಾಲಿ ಸಂಘದ ನೂತನ ಅಧ್ಯಕ್ಷರಾಗಿ ಅವ್ವಾಾರು ಮಂಜುನಾಥ್ ಅವರು ಬಳ್ಳಾಾರಿ ಜಿಲ್ಲಾಾ ವಾಣಿಜ್ಯ ಕೈಗಾರಿಕಾ ಸಂಸ್ಥೆೆಯ ಅಧ್ಯಕ್ಷರಾಗಿ, ಬಳ್ಳಾಾರಿ ಜಿಲ್ಲಾಾ ಪದ್ಮಶಾಲಿ ಸಂಘದ ಉಪಾಧ್ಯಕ್ಷರಾಗಿರುವ ಎಸ್.ಪಿ. ವೆಂಕಟೇಶ್ ಅವರು ಬಳ್ಳಾಾರಿ ಜಿಲ್ಲಾಾ ವಾಣಿಜ್ಯ ಕೈಗಾರಿಕಾ ಸಂಸ್ಥೆೆಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿಿದ್ದಾಾರೆ.
ಜಿಲ್ಲಾ ಪದ್ಮಶಾಲಿ ಸಂಘದ ನೂತನ ಅಧ್ಯಕ್ಷರಾಗಿ ಅವ್ವಾಾರು ಮಂಜುನಾಥ್ ಪುನರಾಯ್ಕೆ

