ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.20:
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ಶನಿವಾರ ಸಂಜೆ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾಾನಿಸಲಾಯಿತು.
ತಾ.ಪಂ.ನ ಸಂಘದ ಕಛೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಡೆದ ಕಾರ್ಯನಿರತದ ಪತ್ರಕರ್ತರ ಸಂಘದ ಜಿಲ್ಲಾಾ ಹಾಗೂ ತಾಲೂಕಾ ಘಟಕದ ಪದಾಧಿಕಾರಿಗಳಿಗೆ ಸನ್ಮಾಾನಿಸಲಾಯಿತು.
ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಪ್ರಧಾನ ಕಾರ್ಯದರ್ಶಿ ಆನಂದ ಮೋಹನ, ರಾಜ್ಯ ಪರಿಷತ್ ಸದಸ್ಯ ದೊಡ್ಡಲಿಂಗಪ್ಪ, ತಾಲೂಕಾ ಖಜಾಂಚಿ ವೀರನಗೌಡ, ಉಪಾಧ್ಯಕ್ಷ ಶಿವಕುಮಾರ, ಸಂಘಟನಾ ಕಾರ್ಯದರ್ಶಿಗಳಾದ ಮಹ್ಮದ್ ಮಾರ್ು, ಬಸವರಾಜ ಯಲಬುರ್ಗಿ, ಹನುಮಂತ, ಸಹ ಕಾರ್ಯದರ್ಶಿ ಚನ್ನಬಸವ, ಹುಸೇನ ಸಾಬ್, ಜಿಲ್ಲಾಾ ಉಪಾಧ್ಯಕ್ಷ ಭರತ್ಕುಮಾರ, ಸಂಘಟನಾ ಕಾರ್ಯದರ್ಶಿ ಶ್ಯಾಾಮೀದ್ ಸೇರಿದಂತೆ ಅನೇಕರು ಇದ್ದರು.
ಸರಕಾರಿ ನೌಕರರ ಸಂಘದಿಂದ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ

