ಸುದ್ದಿಮೂಲ ವಾರ್ತೆ ರಾಯಚೂರು, ಡಿ.15:
ಜಿಲ್ಲೆಯ ವಿವಿಧ ತಾಲ್ಲೂಕಿನ ಜೆಸ್ಕಾಾಂ ಉಪ ವಿಭಾಗಗಳಲ್ಲಿ ಗ್ರಾಾಹಕರ ಕುಂದುಕೊರತೆ ತ್ರೈಮಾಸಿಕ ಸಭೆಯನ್ನು ಜೆಸ್ಕಾಾಂ ಕಾರ್ಯ ಮತ್ತು ಪಾಲನೆ ವೃತ್ತದ ಅಧೀಕ್ಷಕ ಅಭಿಯಂತರರ ಅಧ್ಯಕ್ಷತೆಯಲ್ಲಿ ವಿವಿಧ ದಿನಾಂಕಗಳಂದು ಹಮ್ಮಿಿಕೊಳ್ಳಲಾಗಿದ್ದು, ಗ್ರಾಾಹಕರು ಹೆಚ್ಚಿಿನ ಸಂಖ್ಯೆೆಯಲ್ಲಿ ಹಾಜರಾಗಿ ತಮ್ಮ ಕುಂದು ಕೊರತೆ ನಿವಾರಿಸಿಕೊಳ್ಳಬಹುದಾಗಿದೆ.
ಡಿಸೆಂಬರ್ 22ರ ಬೆಳಿಗ್ಗೆೆ 10ಗಂಟೆಗೆ ರಾಯಚೂರು ನಗರ ಉಪ ವಿಭಾಗ-1 ಹಾಗೂ ಮಧ್ಯಾಾಹ್ನ 3ಗಂಟೆಗೆ ಉಪ ವಿಭಾಗ-2, ಡಿಸೆಂಬರ್ 29ರ ಬೆಳಿಗ್ಗೆೆ 10ಗಂಟೆಗೆ ದೇವದುರ್ಗ ಹಾಗೂ ಮಧ್ಯಾಾಹ್ನ 3ಗಂಟೆಗೆ ಸಿರವಾರ, ಡಿಸೆಂಬರ್ 30ರ ಬೆಳಿಗ್ಗೆೆ 10ಗಂಟೆಗೆ ಲಿಂಗಸುಗೂರು ಹಾಗೂ ಮಧ್ಯಾಾಹ್ನ 3ಗಂಟೆಗೆ ಮಸ್ಕಿಿಯಲ್ಲಿ ನಡೆಯುವ ಗ್ರಾಾಹಕರ ಕುಂದುಕೊರತೆ ತ್ರೈಮಾಸಿಕ ಸಭೆಗಳಿಗೆ ಹೆಚ್ಚಿಿನ ಸಂಖ್ಯೆೆಯಲ್ಲಿ ಸಾರ್ವಜನಿಕರು ಭಾಗಿಯಾಗುವಂತೆ ಜೆಸ್ಕಾಾಂ ಕಾರ್ಯ ಮತ್ತು ಪಾಲನೆ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

