ಸುದ್ದಿಮೂಲ ವಾರ್ತೆ ರಾಯಚೂರು, ಜ.07:
ಕರ್ನಾಟಕ ಜಾನಪದ ಅಕಾಡೆಮಿಯು ೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾಾನಿಸಲಾಗಿದೆ.
ಕರ್ನಾಟಕ ಜಾನಪದ ಅಕಾಡೆಮಿಯ ಜಾಲತಾಣ ವಿಳಾಸ: (ಠಿಠಿ://್ಜ್ಞ.್ಟ್ಞಠಿ.ಜಟ.ಜ್ಞಿಿ)ನಲ್ಲಿ ತಿಳಿಸಿರುವ ಶಿರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ಧಪಡಿಸಿಕೊಡಲು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿರುವ ಒಂದು ಶೀರ್ಷಿಕೆಯನ್ನು ಆಯ್ಕೆೆ ಮಾಡಿ 5 ಪುಟಗಳ ಸಾರಲೇಖ (ಖಥಿಟಿಟಠಿಜಿ) ವನ್ನು ಬರೆದು ಜ. 23 ರೊಳಗಾಗಿ ರಿಜಿಸ್ಟ್ರಾಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆೆ, ಬೆಂಗಳೂರು – 560002 ಇವರಿಗೆ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

