ಸುದ್ದಿಮೂಲ ವಾರ್ತೆ ರಾಯಚೂರು, ೆ.05:
ತಾಲೂಕಿನ ಕಲ್ಮಲಾದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ (ಪ ಪಂ) ವಿದ್ಯಾಾರ್ಥಿ ಕು.ತರುಣ್ ಕ್ಲೇ ಮಾಡಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾಾನೆ.
ೆ. 4 ರಂದು ರಾಯಚೂರಿನ ಕರ್ನಾಟಕ ವೆಲ್ಫೇರ್ ಟ್ರಸ್ಟ್ ಶಾಲೆ ಯಲ್ಲಿ ಜಿಲ್ಲಾಮಟ್ಟದ ಪ್ರಾಾಥಮಿಕ ಮತ್ತು ಪ್ರೌೌಢಶಾಲೆಗಳ ವಿದ್ಯಾಾರ್ಥಿಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ 2025 –26 ಸಾಲಿನ ಕಾರ್ಯಕ್ರಮದಲ್ಲಿ ಆಯೋಜಿಸಲಾಗಿದ್ದ ಕ್ಲೇ ಮಾಡಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದಿದ್ದಾಾನೆ.
ವಿದ್ಯಾಾರ್ಥಿಯ ಸಾಧನೆಗೆ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆ (ಪ ಪಂ) ಕಲ್ಮಲಾ ಪ್ರಾಾಂಶುಪಾಲರಾದ ಕೊಟ್ರೇೇಶ್. ಜೆ ಸೇರಿದಂತೆ ವಸತಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಶುಭಾಶಯ ಕೋರಿ ವಿದ್ಯಾಾರ್ಥಿಯು ಇನ್ನೂ ಹೆಚ್ಚಿಿನ ಸಾಧನೆ ಮಾಡಿ ಶಾಲೆಗೆ ಕೀರ್ತಿ ತರಲಿ ಎಂದು ಹಾರೈಸಿದ್ದಾರೆ.
ರಾಯಚೂರು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕು. ತರುಣ್ ಪ್ರಥಮ ಸ್ಥಾನ

