ಸುದ್ದಿಮೂಲ ವಾರ್ತೆ ರಾಯಚೂರು, ಜ.13:
ಜಿಲ್ಲಾಡಳಿತದ ವತಿಯಿಂದ ೆಬ್ರವರಿ 1ರಂದು ಮಾಡಿವಾಳ ಮಾಚಿದೇವ ಜಯಂತಿ ನಡೆಯಲಿದ್ದು, ಈ ಜಯಂತಿ ಅಂಗವಾಗಿ ಜನವರಿ 16ರ ಮಧ್ಯಾಾಹ್ನ 3.30ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಮ್ಮಿಿಕೊಳ್ಳಲಾಗಿದ್ದು, ಸಮಾಜದ ಮುಖಂಡರು, ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಿ ಸಭೆ ಯಶಸ್ವಿಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

