Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

200 ಹೆಚ್ಚು ವೈವಿಧ್ಯಮಯ ಬೆಕ್ಕುಗಳು, ನಾಯಿ, ಅಪರೂಪದ ಪ್ರಾಣಿಗಳ “ಪೆಟ್ ಗಲಾ” ಶೋ ಆಯೋಜನೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ, 12; ಸಾಕು ಪ್ರಾಣಿ ಪ್ರಿಯರಿಂದ ಸಾಕು ಪ್ರಾಣಿಗಳ ಸಮ್ಮಿಲದ ಅನನ್ಯ ಕಾರ್ಯಕ್ರಮ “ಪೆಟ್ ಗಲಾ” ಪ್ರದರ್ಶನ ಜಯಮಹಲ್ ಅರಮನೆಯಲ್ಲಿ ಇದೇ 17 ರಂದು ಅಯೋಜಿಸಲಾಗಿದೆ.

“ಅಂತರರಾಷ್ಟ್ರೀಯ ಯುಟಿಲಿಟಿ ಡಾಗ್ ಸ್ಪೋರ್ಟ್ಸ್ ಪ್ರದರ್ಶನದಲ್ಲಿ ಆಸ್ಟ್ರೇಲಿಯಾದ ಅಪರೂಪದ ಇಗುವಾಗ, ವಿವಿಧ ನಾಯಿಗಳು, ಗಿಳಿ, 200 ಕ್ಕೂ ಹೆಚ್ಚು ಬೆಕ್ಕುಗಳು ಅದರಲ್ಲಿ ವಿಶೇವಾಗಿ ಪರ್ಷಿಯನ್, ಮೈನೆ ಕೂನ್, ಬೆಂಗಾಲ್ ಮತ್ತು ಭಾರತೀಯ ತಳಿ ಇಂಡಿಮೌ ಮತ್ತಿತರೆ ತಳಿಗಳ ಬೆಕ್ಕುಗಳು ಭಾಗವಹಿಸಲಿವೆ.

ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆವರೆಗೆ ಇಬ್ಬರು ಅಂತರರಾಷ್ಟ್ರೀಯ ತೀರ್ಪುಗಾರರ ಸಮ್ಮುಖದಲ್ಲಿ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಾಣಿ ಪ್ರಿಯರನ್ನು ಈ ಸ್ಪರ್ಧೆ ಆಕರ್ಷಿಸಲಿದೆ ಎಂದು ಸಂಘಟಕ ಡಾ. ಪವನ್ ಕುಮಾರ್ ಮಾಹಿತಿ ನೀಡಿದರು.

ಸಾಕು ನಾಯಿಗಳ ಚುರುಕುತನ ವಲಯ, ಪೂಲ್ ಪಾರ್ಟಿ, ಪೆಟ್ ಮತ್ತು ಪ್ಯಾಷನ್ ಶೋ, ಸಂವಾದಾತ್ಮಕ ಆಟಗಳು, ಲೈವ್ ಸಂಗೀತ ಹೀಗೆ ಅನೇಕ ಆಸಕ್ತಿಕರ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಪ್ರಾಣಿಗಳನ್ನು ದತ್ತು ಸ್ವೀಕರಿಸುವ ಅಭಿಯಾನವನ್ನು ಸಹ ಏರ್ಪಡಿಸಲಾಗಿದೆ. ಸಾಕು ಪ್ರಾಣಿಗಳ ಬಗ್ಗೆ ಅರಿವು ಮೂಡಿಸುವ, ದತ್ತು ತೆಗೆದುಕೊಂಡು ಸಾಕುವ, ಆರೈಕೆ ಮಾಡುವ ಕುರಿತಂತೆಯೂ ಅರಿವು ಮೂಡಿಸಲಾಗುತ್ತಿದೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ