Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

24*7 ಕಾರ್ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ: ರಾಜೇಶ್ವರಿ ಎಫ್ ಎಸ್ ಟಿ ಟೀಮ್ ಐದು ಮಾಡಲಾಗಿದೆ.

24*7 ಕಾರ್ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ: ರಾಜೇಶ್ವರಿ

ಎಫ್ ಎಸ್ ಟಿ ಟೀಮ್ ಐದು ಮಾಡಲಾಗಿದೆ.


ಜೇವರ್ಗಿ : ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಕುರಿತು ತಾಲೂಕ ದಂಡಾಧಿಕಾರಿಗಳ ಕಚೇರಿಯಲ್ಲಿ ಸಭೆ ಜರಗಿತು.

ದಂಡಾಧಿಕಾರಿ ಶ್ರೀಮತಿ ರಾಜೇಶ್ವರಿ ಮಾತನಾಡಿದರು ಭಾರತ ಚುನಾವಣಾ ಆಯೋಗವು ದಿನಾಂಕ 29.03.2023 ರಂದು 2023ರ ಚುನಾವಣೆ ಪಟ್ಟಿಯುತ್ತ ಅಧಿಸೂಚನೆ ಹೊರಡಿಸಿದ್ದು ಈ ಅಧಿಸೂಚನೆ ಪಟ್ಟಿ ಈ ಕೆಳಗಿನಂತಿರುತ್ತದೆ.

ಏಪ್ರಿಲ್ 13 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಏಪ್ರಿಲ್ 21ಕ್ಕೆ ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕೊನೆಯ ದಿನವಾಗಿದೆ. ಮೇ 10ಕ್ಕೆ ರಾಜ್ಯದಾದ್ಯಂತ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ ಎಂದರು.

35 ಜೇವರ್ಗಿ ವಿಧಾನಸಭಾ ಮತಕ್ಷೇತ್ರದಲ್ಲಿ ಒಟ್ಟು 2350038 ಮತದಾರರ ಇದ್ದು ಇದರಲ್ಲಿ ಗಂಡು119248 ಹೆಣ್ಣು115762 ಇತರೆ 28 ಮತದಾರರಿದ್ದು ಒಟ್ಟು 279 ಮತದಾನ ಕೇಂದ್ರಗಳು ಇರುತ್ತವೆ. ಜೇವರ್ಗಿ ಪಟ್ಟಣದಲ್ಲಿ 24 ಮತದಾನದ ಕೇಂದ್ರಗಳು 255 ಗ್ರಾಮೀಣ ಕೇಂದ್ರಗಳಿರುತ್ತವೆ. ಎಫ್ ಎಸ್ ಟಿ ಟೀಮ್ ಐದು ಮಾಡಲಾಗಿದ್ದು. ಜೇವರ್ಗಿ, ಯಡ್ರಾಮಿ, ಆಂದೋಲ, ನೇಲೋಗಿ, ಇಜೇರಿ, ಈ ರೀತಿಯಾಗಿ ನಮ್ಮ ಸಿಬ್ಬಂದಿ ವರ್ಗ ಚುನಾವಣೆ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ಚುನಾವಣೆ ಪ್ರಯುಕ್ತ ತಾಲೂಕಿನಲ್ಲಿ ನಾಲ್ಕು ಚೆಕ್ ಪೋಸ್ಟ್ಗಳು ನಿರಂತರವಾಗಿ ಕೆಲಸ ಮಾಡುತ್ತದೆ. ಜೇರಟಗಿ, ಚಿಗರಳ್ಳಿ, ನಾಗರಹಳ್ಳಿ, ನಾಗ ಅಲ್ಲಾಪುರ್ ಚೆಕ್ ಪೋಸ್ಟ್ಗಳು 24*7 ಕೆಲಸ ನಿರ್ವಹಿಸುತ್ತವೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ