Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣದಿನ್ನಿಿ ಗ್ರಾಾ.ಪಂ. ಅಧ್ಯಕ್ಷರ ವಿರುದ್ಧ ಅವಿಶ್ವಾಾಸ 2ನೇ ಬಾರಿಗೆ ವಿಲ

ಸುದ್ದಿಮೂಲ ವಾರ್ತೆ ಸಿರವಾರ, ನ.13:
ತಾಲೂಕಿನ ಗಣದಿನ್ನಿಿ ಗ್ರಾಾಮ ಪಂಚಾಯತಿ ಅಧ್ಯಕ್ಷರ ವಿರುದ್ಧ ಅವಿಶ್ವಾಾಸ ನಿರ್ಣಯ ಎರಡನೇ ಬಾರಿ ವಿಲವಾದ ಘಟನೆ ಬುಧವಾರ ಜರುಗಿದೆ.
ಅಧ್ಯಕ್ಷರ ಸ್ಥಾಾನ ಸಾಮಾನ್ಯ ವರ್ಗಕ್ಕೆೆ ಮೀಸಲಾಗಿದೆ. ಹಾಲಿ ಅಧ್ಯಕ್ಷ ಸೂಗೂರಯ್ಯ ಹಿರೇಮಠ ಅವರ ವಿರುದ್ಧದ ಅವಿಶ್ವಾಾಸ ಗೊತ್ತುವಳಿ ನಿರ್ಣಯ ಮಾಡಲು ರಾಯಚೂರು ಸಹಾಯಕ ಆಯುಕ್ತ ಗಜಾನನ ಬಾಲೆ ಆಗಮಿಸಿದ್ದರು.
ಎರಡೂವರೆ ವರ್ಷದಲ್ಲಿ ಎರಡು ಬಾರಿ ಅಧ್ಯಕ್ಷರ ವಿರುದ್ಧ ಅವಿಶ್ವಾಾಸ ನಿರ್ಣಯ ಮಾಡಿಸಿದ್ದು ತಾಲ್ಲೂಕಿನ ಪ್ರಥಮ ಗ್ರಾಾಮ ಪಂಚಾಯತಿ ಎಂಬ ಹೆಗ್ಗಳಿಕೆ, ಈ ಗ್ರಾಾಮ ಪಂಚಾಯತಿಯಲ್ಲಿ ಕೇವಲ 15ಜನ ಸದಸ್ಯರು ಇದ್ದು, ಉಪಾಧ್ಯಕ್ಷರ ಸ್ಥಾಾನ ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಾಗಿದೆ.
ಹಾಲಿ ಅಧ್ಯಕ್ಷರು ಎರಡು ಎರಡು ಬಾರಿ ಕೋರ್ಟ್ ನಿಂದ ಅವಿಶ್ವಾಾಸಕ್ಕೆೆ ತಡೆ ತಂದಿದ್ದರು, ಅಧ್ಯಕ್ಷರ ವಿರುದ್ಧ ಅವಿಶ್ವಾಾಸಕ್ಕೆೆ ಸಹಿ ಮಾಡಿದ ಸದಸ್ಯರು ಒಬ್ಬರು ಹಾಜರು ಆಗಲ್ಲ ಇದರಿಂದ ಸಹಾಯ ಆಯುಕ್ತರು ಗರಂ ಆಗಿದ್ದು, ಸಮಯ ವ್ಯರ್ಥಮಾಡಿದ್ದಾರೆ ಎಂದು ಸದಸ್ಯರ ನಡೆಗೆ ಬೇಸರ ವ್ಯಕ್ತಪಡಿಸಿದರು. ಅವಿಶ್ವಾಾಸ ನಿರ್ಣಯಕ್ಕೆೆ ಕೋರಿಕೆ ಸಲ್ಲಿಸಿ ಗ್ರಾಾ.ಪಂ.ಗೆ ಹಾಜರು ಆಗದ ಸದಸ್ಯರ ಮೇಲೆ ಸೂಕ್ತ ಕ್ರಮಕ್ಕೆೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಪಿಡಿಓ ರಮೇಶ ನಾಯಕ, ಎಎಸ್ ಐ ಬಸನಗೌಡ ಪಾಟೀಲ ಗ್ರಾಾ.ಪಂ.ಸಿಬ್ಬಂದಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ