Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ 3 ಭ್ರೂಣಹತ್ಯೆ ಪ್ರಕರಣ ದಾಖಲು; 13 ಜನರ ಬಂಧನ

ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.16:
ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಮೂರು ಭ್ರೂಣಹತ್ಯೆೆ ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣಗಳಲ್ಲಿ 13 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಾಣ ಸಚಿವರಾದ ದಿನೇಶ್ ಗಂಡೂರಾವ್ ತಿಳಿಸಿದರು.
ಪರಿಷತ್ತಿಿನಲ್ಲಿ ಪ್ರಶ್ನೋೋತ್ತರ ವೇಳೆ ಸದಸ್ಯರಾದ ಸಿ.ಟಿ.ರವಿ ಅವರ ಪ್ರಶ್ನೆೆಗೆ ಪ್ರತಿಕ್ರಿಿಯಿಸಿದ ಸಚಿವರು, ಭ್ರೂಣ ಹತ್ಯೆೆ ಪ್ರಕರಣಕ್ಕೆೆ ಸಂಬಂಧಪಟ್ಟಂತೆ ಬೆಂಗಳೂರ ಗ್ರಾಾಮಾಂತರ ಜಿಲ್ಲೆಯ ಎಸ್ ಪಿ ಜಿ ಆಸ್ಪತ್ರೆೆಯ 6 ಜನರನ್ನು, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸರ್ಕಾರಿ ವಸತಿ ಗೃಹದ 6 ಜನರನ್ನು ಮತ್ತು ಬೆಂಗಳೂರ ನಗರ ಜಿಲ್ಲೆಯ ದ್ಯಾಾನಿ ಪಾಲಿ ಕ್ಲಿಿನಿಕ್ ಆಸ್ಪತ್ರೆೆಯ ಒಬ್ಬರನ್ನು ಬಂಧಿಸಲಾಗಿದೆ. ಈ ಪ್ರಕರಣಗಳ ತನಿಖೆಯು ನ್ಯಾಾಯಾಲಯಗಳಲ್ಲಿ ಬಾಕಿ ಇರುತ್ತದೆ ಎಂದು ಸಚಿವರು ತಿಳಿಸಿದರು.
ಸೇವೆಯಿಂದ ಅಮಾನತು: ಈ ಹಿಂದೆ ಬೆಳಕಿಗೆ ಬಂದಿದ್ದ ಭ್ರೂಣ ಹತ್ಯೆೆ ಪ್ರಕರಣಕ್ಕೆೆ ಸಂಬಂಧಿಸಿದಂತೆ ಕ್ರಮವಹಿಸಲಾಗಿದ್ದು, ರಾಮನಗರ ಜಿಲ್ಲಾ ಆಸ್ಪತ್ರೆೆಯಲ್ಲಿ ಭ್ರೂಣ ಲಿಂಗ ಪತ್ತೆೆಗೆ ಸಂಬಂಧಿಸಿದ ಪ್ರಕರಣದಲ್ಲಿ ಶಾಮೀಲಾಗಿರಬೇಕೆಂಬ ಹಿನ್ನೆೆಲೆಯಲ್ಲಿ ಡಾ.ಶಶಿ ಎಸ್.ಎಲ್., ರೇಡಿಯಾಲಜಿಸ್ಟ್ ಇವರನ್ನು ದಿನಾಂಕ: 03-09-2025ರಂದು ಸೇವೆಯಿಂದ ಅಮಾನತ್ತುಗೊಳಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ