Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈಶಾನ್ಯ ಶಿಕ್ಷಕರ ಕ್ಷೇತ್ರ : ಕ್ಷೇತ್ರದಾದ್ಯಂತ 31,214 ಮತದಾರರು

 ಸುದ್ದಿಮೂಲ ವಾರ್ತೆ ಕಲಬುರಗಿ, ಡಿ.30:
ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಅಂತಿಮ ಪಟ್ಟಿಿ ಪ್ರಕಟಿಸಲಾಗಿದ್ದು, 18,194 ಪುರುಷ ಮತ್ತು 13,020 ಮಹಿಳೆಯರು ಸೇರಿ ಒಟ್ಟು 31,214 ಮತದಾರರು ಹೆಸರು ನೋಮದಾಯಿಸಿಕೊಂಡಿದ್ದಾರೆ ಎಂದು ಕಲಬುರಗಿ ವಿಭಾಗದ ಪ್ರಾಾದೇಶಿಕ ಆಯುಕ್ತರು ಮತ್ತು ಕ್ಷೇತ್ರದ ಮತದಾರರ ನೋಂದಣಾಧಿಕಾರಿಯಾಗಿರುವ ಜಹೀರಾ ನಸೀಮ ತಿಳಿಸಿದ್ದಾರೆ.
ಮತದಾರರ ಪಟ್ಟಿಿಯನ್ನು ಕ್ಷೇತ್ರದ ವ್ಯಾಾಪ್ತಿಿಯ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ, ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾಾರರ ಕಚೇರಿಯಲ್ಲಿ ಸಾರ್ವಜನಿಕರು ಮತದಾರರ ಪಟ್ಟಿಿಯನ್ನು ವೀಕ್ಷಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಹೆಚ್ಚು ಮತದಾರರು : ಇನ್ನು ಜಿಲ್ಲಾವಾರು ಮತದಾರರ ನೋಂದಣಿ ಅಂಕಿ-ಸಂಖ್ಯೆೆ ವೀಕ್ಷಿಸಿದಾಗ ಕಲಬುರಗಿ ಜಿಲ್ಲೆಯಲ್ಲಿ ಪುರುಷ 4,818 ಮಹಿಳೆ 4,118 ಸೇರಿ ಒಟ್ಟು 8,936 ರೊಂದಿಗೆ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರನ್ನು ಹೊಂದಿರುವ ಜಿಲ್ಲೆಯಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಪುರುಷ 1,398, ಮಹಿಳೆ 622 ಸೇರಿ 2,020 ಮತದಾರರಿದ್ದಾರೆ. ಉಳಿದಂತೆ ಬಳ್ಳಾಾರಿ ಜಿಲ್ಲೆಯಲ್ಲಿ ಪುರುಷ 1,775 ಮಹಿಳೆ 1,527 ಸೇರಿ 3,302, ವಿಜಯನಗರ ಜಿಲ್ಲೆಯಲ್ಲಿ ಪುರುಷ 2,114 ಮಹಿಳೆ 1,093 ಸೇರಿ 3,207, ಬೀದರ ಜಿಲ್ಲೆಯಲ್ಲಿ ಪುರುಷ 3,337 ಮಹಿಳೆ 2,793 ಸೇರಿ 6,130, ಕೊಪ್ಪಳ ಜಿಲ್ಲೆಯಲ್ಲಿ ಪುರುಷ 1,805 ಮಹಿಳೆ 857 ಸೇರಿ 2,662, ರಾಯಚೂರು ಜಿಲ್ಲೆಯಲ್ಲಿ ಪುರುಷ 2,947 ಮಹಿಳೆ 2,010 ಸೇರಿ 4,957 ಮತದಾರರಿದ್ದಾರೆ.
ನೋಂದಣಿಗಿದೆ ಇನ್ನು ಅವಕಾಶ : ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಿ ಅಂತಿಮವಾಗಿದ್ದರು ಸಹ ಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಸಲು ನಿಗದಿ ಮಾಡುವ ಕೊನೆಯ ದಿನದ ವರೆಗೆ ಮತದಾರರ ಪಟ್ಟಿಿಗೆ ಹೆಸರು ಸೇರಿಸಲು ಸುವರ್ಣಾವಕಾಶವಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ