Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿತರಣಾ ಕಾಲುವೆ ಸಂಖ್ಯೆ 102ರ ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ

ಸುದ್ದಿಮೂಲ ವಾರ್ತೆ ರಾಯಚೂರು, ಜ.14:
ಗಣೇಕಲ್ ಜಲಾಶಯದಿಂದ ರಾಂಪೂರಿಗೆ ಕುಡಿಯುವ ನೀರು ಹರಿಸಲು ವಿತರಣಾ ಕಾಲುವೆ ಸಂಖ್ಯೆೆ: 102ರ ಸುತ್ತಲಿನ ಪ್ರದೇಶದ ವ್ಯಾಾಪ್ತಿಿಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆೆ ಕಾಪಾಡುವ ಹಾಗೂ ಸಾರ್ವಜನಿಕರ ಹಿತದೃಷ್ಟಿಿಯಿಂದ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ದಿನಾಂಕ:13-01-2026 ರಂದು ಮಧ್ಯರಾತ್ರಿಿ 12 ಗಂಟೆಯಿಂದ ಅನ್ವಯವಾಗುವಂತೆ ದಿನಾಂಕ:19-01-2026 ಮಧ್ಯರಾತ್ರಿಿ 12 ಗಂಟೆಯವರೆಗೂ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ಈ ಕಾಲುವೆಯ ಸುತ್ತಮುತ್ತಲಿನ ಪ್ರದೇಶದ ವ್ಯಾಾಪ್ತಿಿಯಲ್ಲಿ 100 ಮೀಟರ್ ಸುತ್ತುವರೆದ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಿತೀಶ್ ಕೆ. ಅವರು ಆದೇಶ ಹೊರಡಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ