Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನತಾ ಸೌಹಾರ್ದ ಸಹಕಾರಿಯ ಅಧ್ಯಕ್ಷರಾಗಿ ಅಭಿಷೇಕ ಸಿಂಗನಾಳ, ಉಪಾಧ್ಯಕ್ಷರಾಗಿ ಎಸ್.ಶರಣೇಗೌಡ ಆಯ್ಕೆ

ಸುದ್ದಿಮೂಲ ವಾರ್ತೆ ಸಿಂಧನೂರು, ಜ.28:
ನಗರದ ಜನತಾ ಸೌಹಾರ್ದ ಸಹಕಾರಿಯ ನೂತನ ಅಧ್ಯಕ್ಷರಾಗಿ ಅಭಿಷೇಕ ಸಿಂಗನಾಳ ಹಾಗೂ ಉಪಾಧ್ಯಕ್ಷರಾಗಿ ಎಸ್.ಶರಣೇಗೌಡ ಮತ್ತೊೊಮ್ಮೆೆ ಅವಿರೋಧವಾಗಿ ಆಯ್ಕೆೆಯಾದರು.
ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾಾನಕ್ಕೆೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾಾನಕ್ಕೆೆ ಅಭಿಷೇಕ ಸಿಂಗನಾಳ ಹಾಗೂ ಉಪಾಧ್ಯಕ್ಷ ಸ್ಥಾಾನಕ್ಕೆೆ ಎಸ್.ಶರಣೇಗೌಡ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಅವರ ಆಯ್ಕೆೆಯನ್ನು ಚುನಾವಣಾಧಿಕಾರಿ ಶಿವಪುತ್ರಪ್ಪ ಅಧಿಕೃತವಾಗಿ ಘೋಷಣೆ ಮಾಡಿದರು.
ಜ.12 ರಂದು ಆಡಳಿತ ಮಂಡಳಿ ನಿರ್ದೇಶಕರ ಸ್ಥಾಾನಗಳಿಗೆ ಚುನಾವಣೆ ನಡೆದಿತ್ತು. ಅಭಿಷೇಕ ಸಿಂಗನಾಳ, ಎಸ್.ಶರಣೇಗೌಡ, ಆರ್.ಸತ್ಯನಾರಾಯಣ, ವೀರಭದ್ರಗೌಡ, ಮಲ್ಲಿಕಾರ್ಜುನ, ಶಿವಶರಣ ಮಸ್ಕಿಿ, ಬಾಲಪ್ಪ, ಇಂದಿರಾ ಪಾಟೀಲ್, ಸವಿತಾ ಅವಿರೋಧವಾಗಿ ಆಯ್ಕೆೆಯಾಗಿದ್ದರು.
ಮಾದರಿಯಾಗಲಿ : ಜನತಾ ಸೌಹಾರ್ದ ಸಹಕಾರಿಯು ಮಾದರಿ ಸಹಕಾರಿ ಸಂಘವಾಗಿ ಬೆಳೆಯುತ್ತಿಿದೆ ಎಂದು ಸುಕೋ ಬ್ಯಾಾಂಕಿನ ಸಂಸ್ಥಾಾಪಕ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಮನೋಹರ ಮಸ್ಕಿಿ ಸಲಹೆ ನೀಡಿದರು.
ಜನತಾ ಸೌಹಾರ್ದ ಸಹಕಾರಿಯಲ್ಲಿ ನೂತನ ಅಧ್ಯಕ್ಷ- ಉಪಾಧ್ಯಕ್ಷರಿಗೆ ಅಭಿನಂದಿಸಿ ಅವರು ಮಾತನಾಡಿದರು. ಗ್ರಾಾಹಕರ ಅಭಿರುಚಿಗೆ ತಕ್ಕಂತೆ ಯೋಜನೆಗಳನ್ನು ರೂಪಿಸಬೇಕು. ಉತ್ತಮ ವ್ಯವಹಾರ ನಡೆಸುತ್ತಾಾ ಸದಸ್ಯರಿಗೆ ಹಲವಾರು ಅನುಕೂಲಗಳನ್ನು ಕಲ್ಪಿಿಸಿದೆ. ಸಹಕಾರಿಯು ಹಣಕಾಸಿನ ವ್ಯವಹಾರದ ಜೊತೆಗೆ ಸಮಾಜಮುಖಿ ಸೇವೆಗಳನ್ನು ಮಾಡುತ್ತಿಿರುವದು ಶ್ಲಾಾಘನೀಯ ಎಂದ ಅವರು, ಹಿಂದೆಯೂ ಅಧ್ಯಕ್ಷರಾಗಿದ್ದ ಅಭಿಷೇಕ ಸಿಂಗನಾಳ ಹಾಗೂ ಉಪಾಧ್ಯಕ್ಷರಾಗಿದ್ದ ಎಸ್.ಶರಣೇಗೌಡ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರ ಅತ್ಯುತ್ತಮ ನಿರ್ಣಯಗಳು ಸಹಕಾರಿಯ ಬೆಳವಣಿಗೆಗೆ ಸಹಕಾರಿಯಾಗಿದ್ದವು. ಮುಂದೆಯೂ ಜವಾಬ್ದಾಾರಿಗಳನ್ನು ಅರಿತು ಉತ್ತಮವಾಗಿ ಕಾರ್ಯನಿರ್ವಹಿಸಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಹಕಾರಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿರೀಶ ಎಂ. ಹಾಗೂ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ