Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಸಿದ್ದರಾಮೇಶ್ವರ ಜಯಂತಿಗೆ ಗೈರು ಜ.31ರಂದು ಅಧಿಕಾರಿಗಳ ಅಮಾನತ್ತಿಗೆ ಆಗ್ರಹಿಸಿ ಬೈಕ್ ರ್ಯಾಲಿ ಪ್ರತಿಭಟನೆ

ಸುದ್ದಿಮೂಲ ವಾರ್ತೆ ರಾಯಚೂರು, ಜ.28:
ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ನಿರ್ಲಕ್ಷತನ ತೋರಿಸಿದ ಜಿಲ್ಲಾಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಮಹಾನಗರ ಪಾಲಿಕೆ ಮತ್ತು ತಹಶೀಲ್ದಾಾರ ಮೇಲೆ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡಿಸಿ ಜ.31 ಬೈಕ್ ರ್ಯಾಾಲಿ ಪ್ರತಿಭಟನೆ ನಡೆಸಲಾಗುವುದ ಎಂದು ಸಮಾಜದ ಜಿಲ್ಲಾಾಧ್ಯಕ್ಷ ನಾರಾಯಣಸ್ವಾಾಮಿ ಗಬ್ಬೂರು ತಿಳಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿ, ಸರ್ಕಾರದಿಂದಲೇ ಆಚರಿಸುವ ತಮ್ಮ ಸಮಾಜದ ಹಾಗೂ ಶರಣ ಪರಂಪರೆಯ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿಗೆ ಬಾರದೆ ಬೇಜವಾಬ್ದಾಾರಿ ತೋರಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಈಗಾಗಲೇ ಮನವಿ ಸಲ್ಲಿಸಿದರೂ ನಿರ್ಲಕ್ಷಿಿಸಿದ್ದಕ್ಕೆೆ ಆಕ್ರೋೋಶ ವ್ಯಕ್ತಪಡಿಸಿದರು.
ಸಮಾಜದವರು ಅತಿ ವಿಜೃಂಭಣೆಯಿಂದ ಭಾವಚಿತ್ರದ ಮೆರವಣಿಗೆ ಮೂಲಕ ಪಂ.ಸಿದ್ಧರಾಮ ಜಂಬಲದಿನ್ನಿಿ ರಂಗಮಂದಿರಕ್ಕೆೆ ಬಂದು ಕಾದರೂ ಯಾವ ಅಧಿಕಾರಿಗಳು ಬರಲೇ ಇಲ್ಲಘಿ. ಜನಪ್ರತಿನಿಧಿಗಳೂ ಗೈರಾಗಿದ್ದರು ಸರ್ಕಾರಿ ಕಚೇರಿಗಳಲ್ಲಿ ಪೂಜೆ ಸಲ್ಲಿಸಿಲ್ಲ ಎಂದು ಆರೋಪಿಸಿದರು.
ಹೀಗಾಗಿ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಅಮಾನತಿಗೆ ಒತ್ತಾಾಯಿಸಿ ಜ.31ರಂದು ಶ್ರೀ ಸಿದ್ದರಾಮೇಶ್ವರ ವೃತ್ತದಿಂದ ಬೈಕ್ ರ್ಯಾಾಲಿಯಲ್ಲಿ ಸಮಾಜದ ಯುವಕರು, ಜನರು ಪ್ರಮುಖ ರಸ್ತೆೆಯ ಮೂಲಕ ಜಿಲ್ಲಾಾಧಿಕಾರಿ ಕಚೇರಿಯವೆಗೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದರು. ಈ ಹೋರಾಟ ಲಿಖಿತ ರೂಪದಲ್ಲಿ ಆದೇಶ ನೀಡುವವರೆಗೆ ಹಂತಹಂತವಾಗಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಿಯಲ್ಲಿ ನಾಗರಾಜ, ಶಿವರಾಜ, ಲಕ್ಷ್ಮಣ, ಈರಣ್ಣಘಿ, ಸತ್ಯರೆಡ್ಡಿಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ