Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದಾಪುರ ಗ್ರಾ.ಪಂ ಅರಕೇರಾದಿಂದ ದೇವದುರ್ಗಕ್ಕೆ ಸೇರ್ಪಡೆ : ಆಕ್ಷೇಪಣೆ ಅವಕಾಶ

ಸುದ್ದಿಮೂಲ ವಾರ್ತೆ ಜಾಲಹಳ್ಳಿ, ಡಿ.20:
ಸಮೀಪದ ಹೆಚ್.ಸಿದ್ದಾಪುರ ಗ್ರಾಾಮ ಪಂಚಾಯಿತಿ ವ್ಯಾಾಪ್ತಿಿಯ 6 ಗ್ರಾಾಮಗಳನ್ನು ಹೊಸ ತಾಲ್ಲೂಕು ಕೇಂದ್ರವಾಗಿರುವ ಅರಕೇರಕ್ಕೆೆ ಸೇರಿಸಲಾಗಿತ್ತು, ಅದನ್ನು ಮರಳಿ ದೇವದುರ್ಗಕ್ಕೆೆ ಸೇರ್ಪಡೆ ಮಾಡಲು ಆಕ್ಷೇಪಣೆಗಳು ಇದ್ದಲ್ಲಿ ಸಲ್ಲಿಸಲು ಡಿಸೆಂಬರ್ 30 ರ ವರೆಗೆ ಕಾಲಾವಾಕಾಶ ಕಲ್ಪಿಿಸಲಾಗಿದೆ ಎಂದು ತಹಶೀಲ್ದಾಾರ್ ನಾಗಮ್ಮ ಕಟ್ಟಿಿಮನಿ ತಿಳಿಸಿದ್ದಾರೆ.
ಈಗಾಗಲೇ ರಾಯಚೂರು ಜಿಲ್ಲಾಧಿಕಾರಿ, ರಾಜ್ಯ ಸರ್ಕಾರದ ಕಂದಾಯ ಇಲಾಖೆ ಪ್ರದಾನ ಕಾರ್ಯದರ್ಶಿ ಬೆಂಗಳೂರು ಅವರು ಪತ್ರ ಬರೆದು ತಿಳಿಸಿದ್ದಾರೆ. ಅರಕೇರ ತಾಲ್ಲೂಕಿನ ಹೆಚ್. ಸಿದ್ಧಾಾಪುರ ಗ್ರಾಾಮ ಪಂಚಾಯಿತಿ ವ್ಯಾಾಪ್ತಿಿಯ 06 ಗ್ರಾಾಮಗಳನ್ನು ದೇವದುರ್ಗ ತಾಲ್ಲೂಕಿಗೆ ಸೇರ್ಪಡೆಗೊಳಿಸಿ ದಿನಾಂಕ: 01-12-2025 ರಂದು ಪ್ರಾಾಥಮಿಕ ಅಧಿಸೂಚನೆ ಹೊರಡಿಸಿದ್ದು, ಸದರಿ ಅಧಿಸೂಚನೆಯನ್ನು ದಿನಾಂಕ: 02-12-2025ರ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ.
ಅಧಿಸೂಚನೆಯಲ್ಲಿ ತಿಳಿಸಿರುವಂತೆ ರಾಜ್ಯಪತ್ರದಲ್ಲಿ ಪ್ರಕಟಗೊಂಡ 30 ದಿನಗಳ ಒಳಗಾಗಿ ಸ್ವೀಕೃತವಾಗುವ ಆಕ್ಷೇಪಣೆ, ಸಲಹೆಗಳನ್ನು ಪರಿಶೀಲಿಸಿ, ಅಂತಿಮ ಅಧಿಸೂಚನೆ ಹೊರಡಿಸಲು ಕ್ರಮ ಕೈಗೊಳ್ಳಬೇಕಾಗಿರುತ್ತದೆ.
ಅದ್ದರಿಂದ, ಸದರಿ ಅಧಿಸೂಚನೆಯನ್ನು ಪ್ರಚಾರ ಪಡಿಸಿ ನಿಗದಿತ ಅವಧಿಯಲ್ಲಿ ಸ್ವೀಕೃತವಾಗುವ ಎಲ್ಲಾ ಆಕ್ಷೇಪಣೆ , ಸಲಹೆಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸಿ ತಮ್ಮ ಸ್ಪಷ್ಟ ಅಭಿಪ್ರಾಾಯದೊಂದಿಗೆ ಸರ್ಕಾರಕ್ಕೆೆ ವರದಿ ಸಲ್ಲಿಸುವಂತೆ ತಿಳಿಸಿರುತ್ತಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ