Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಡಳಿತಾಧಿಕಾರಿ ಜಹೀರಾ ನಸೀಮ್ ಸಭೆ ಪಾಲಿಕೆ ವ್ಯಾಾಪ್ತಿಯಲ್ಲಿ ಸಮರ್ಪಕ ನೀರು, ಮೂಲ ಸೌಕರ್ಯಕ್ಕೆ ಆದ್ಯತೆಗೆ ಸೂಚನೆ

ಸುದ್ದಿಮೂಲ ವಾರ್ತೆ ರಾಯಚೂರು, ೆ.12:
ರಾಯಚೂರು ಮಹಾನಗರ ಪಾಲಿಕೆ ವ್ಯಾಾಪ್ತಿಿಯ ಜನರಿಗೆ ಸಮರ್ಪಕ ಕುಡಿಯುವ ನೀರು, ಮೂಲ ಸೌಕರ್ಯ, ಸ್ವಚ್ಛತೆಗೆ ಒತ್ತು ನೀಡುವಂತೆ ಪಾಲಿಕೆ ಆಡಳಿತಾಧಿಕಾರಿಯಾಗಿರುವ ಕಲಬುರಗಿ ಪ್ರಾಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಸೂಚಿಸಿದರು.
ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಪಾಲಿಕೆಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಯಾವುದೇ ರೀತಿಯ ಮೂಲಭೂತ ಸೌಕರ್ಯ ಅಚ್ಚುಕಟ್ಟಾಾಗಿ ಮಾಡಿ ಈಗ ನಡೆಯುತ್ತಿಿರುವ ಸ್ವಚ್ಛತೆ, ನಗರ ಸೌಂದರ್ಯೀಕರಣ ಕಾರ್ಯ ಯಥಾವತ್ತು ಮುಂದುವರೆಸಬೇಕು. ಸುಗಮ ಸಂಚಾರಕ್ಕೆೆ ತೊಂದರೆಯಾಗದ ರೀತಿಯಲ್ಲಿ ನಗರದ ಎಲ್ಲ ಕಡೆಗೆ ರಸ್ತೆೆ ಬದಿಗಳಲ್ಲಿ ಸಸಿಗಳ ನೆಡುವ ಕಾರ್ಯ ಮಾಡಬೇಕು ಎಂದು ಸೂಚನೆ ನೀಡಿದರು.
ನಗರದಲ್ಲಿ 35 ಬಡಾವಣೆಗಳಿದ್ದು ಕೃಷ್ಣಾಾ ಮತ್ತು ತುಂಗಭದ್ರಾಾ ನದಿಗಳು ನಗರದಿಂದ 20 ರಿಂದ 30 ಕಿ.ಮೀ ದೂರದಲ್ಲಿವೆ. ಕೃಷ್ಣ ನದಿಯಿಂದ ಶೇ.80ರಷ್ಟು ಮತ್ತು ತುಂಗಭದ್ರಾಾ ನದಿಯಿಂದ ಶೇ.20 ರಷ್ಟು ನೀರು ಪಡೆಯಲಾಗುತ್ತಿಿದೆ. ಚಿಕ್ಕಸೂಗೂರನಲ್ಲಿನ ಕುಡಿಯುವ ನೀರು ಶುದ್ಧೀಕರಣ ಘಟಕ ಮತ್ತು ರಾಂಪೂರ ಬಳಿಯಲ್ಲಿನ ಕುಡಿಯುವ ನೀರು ಶುದ್ಧೀಕರಣ ಘಟಕದ ಮೂಲಕ ನದಿ ನೀರನ್ನು ಶುದ್ಧೀಕರಣಗೊಳಿಸಿ ನಗರಕ್ಕೆೆ ನೀರು ಪೂರೈಸಲಾಗುತ್ತಿಿದೆ ಎಂದು ಆಯುಕ್ತ ಜುಬಿನ್ ಮೊಹಾಪಾತ್ರ ಮಾಹಿತಿ ನೀಡಿದರು.
650 ಕಿ.ಮೀ ರಸ್ತೆೆ ಜಾಲದ ವ್ಯವಸ್ಥೆೆಯಿದ್ದು ಇತ್ತೀಚಿನ ಒಳಚರಂಡಿ ಜಾಲದ ಉದ್ದ 300 ಕಿ.ಮೀ ಇದೆ. 73 ಸಾವಿರ ಮನೆಗಳಿವೆ. ಇದುವರೆಗೆ 431 ಕಿ.ಮೀ ನಷ್ಟು ಒಳಚರಂಡಿ ಜಾಲದ ವ್ಯವಸ್ಥೆೆ ಇದ್ದು ಈ ಪೈಕಿ 300 ಕಿ.ಮೀ ಜಾಲ ಕಾರ್ಯನಿರ್ವಹಿಸುತ್ತಿಿದೆ ಎಂದು ವಿವರಿಸಿದರು.
ರಾಯಚೂರು ಮಹಾನಗರ ಪಾಲಿಕೆಯ ವ್ಯಾಾಪ್ತಿಿಯಲ್ಲಿ ನಗರವನ್ನು ಸೌಂದರ್ಯೀಕರಣಗೊಳಿಸಲು ಬೇಸಿಗೆ ಕಾಲದಲ್ಲಿ ತಾಪಮಾನವನ್ನು ನಿಯಂತ್ರಿಿಸಿ ಪರಿಸರದ ಸಮತೋಲನವನ್ನು ವಾಯು ಗುಣಮಟ್ಟವನ್ನು ಹೆಚ್ಚಿಿಸಲು ಹಾಗೂ ವಿಶೇಷವಾಗಿ ವಾಯುಮಾಲಿನ್ಯ ನಿಯಂತ್ರಿಿಸಿ ನಗರವನ್ನು ಪರಿಸರ ಸ್ನೇಹಿ ನಗರವನ್ನಾಾಗಿ ರೂಪಿಸಲು ಹೆಚ್ಚಿಿನ ಸಂಖ್ಯೆೆಯಲ್ಲಿ ಗಿಡಮರ ನೆಡುವುದು ಅವಶ್ಯವಿರುವ ಕಾರಣ 99 ಲ 99 ಸಾವಿರ ವೆಚ್ಚದ ಕಾಮಗಾರಿ ನಿರ್ವಹಿಸಲು ಅಂದಾಜು ಪತ್ರಿಿಕೆ ಸಿದ್ಧಪಡಿಸಿದ್ದು ಆಡಳಿತಾತ್ಮಕ ಅನುಮೋದನೆ ಪಡೆದು ಕಾರ್ಯಗತಗೊಳಿ ಸಲಾಗುವುದು ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಪಾಲಿಕೆಯ ಸಮಿತಿಯ ಕಾರ್ಯದರ್ಶಿ ಕೃಷ್ಣ ಶಾವಂತಗೇರಿ, ಉಪ ಆಯುಕ್ತರಾದ ಶರಣಪ್ಪ ಸತ್ಯಂಪೇಟೆ, ಸಂತೋಷ ರಾಣಿ ಸೇರಿದಂತೆ ಪಾಲಿಕೆಯ ಇನ್ನಿಿತರ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ