Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉನ್ನಾವೋ ಅತ್ಯಾಚಾರಿ ಆರೋಪಿಗೆ ಜಾಮೀನು, ಎಐಎಂಎಸ್‌ಎಸ್ ಆತಂಕ

ಸುದ್ದಿಮೂಲ ವಾರ್ತೆ ರಾಯಚೂರು, ಡಿ.26:
ಉತ್ತರ ಪ್ರದೇಶದ ಉನ್ನಾಾವೋ ಅತ್ಯಾಾಚಾರ ಪ್ರಕರಣದ ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ, ಜಾಮೀನು ನೀಡಿರುವುದಕ್ಕೆೆ ಎಐಎಂಎಸ್‌ಎಸ್ ಸಂಘಟನೆ ಆತಂಕ ವ್ಯಕ್ತಪಡಿಸಿದೆ.
2017ರ ಉನ್ನಾಾವೋ ಅತ್ಯಾಾಚಾರ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಶಾಸಕ ಕುಲದೀಪ್ ಸೆಂಗನರ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿ ಆತನಿಗೆ ಜಾಮೀನು ಮಂಜೂರು ಮಾಡಿರುವ ಹಿನ್ನೆೆಲೆಯಲ್ಲಿ, ಸಂತ್ರಸ್ತೆೆ ಮತ್ತು ಆಕೆಯ ಕುಟುಂಬದ ಸುರಕ್ಷತೆಯ ಬಗ್ಗೆೆ ಸಂಘಟನೆ ತೀವ್ರ ಕಳವಳ ವ್ಯಕ್ತಪಡಿಸಿದೆ.
ನ್ಯಾಾಯಾಲಯದ ಈ ತೀರ್ಪಿನ ನಂತರ, ಸಹಜವಾಗಿಯೇ ತಮ್ಮ ಪ್ರಾಾಣಕ್ಕೆೆ ಅಪಾಯವಿರಬಹುದೆಂದು ಆತಂಕಗೊಂಡ ಸಂತ್ರಸ್ತೆೆ ಮತ್ತು ಆಕೆಯ ತಾಯಿ ನವದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸಿದರು. ಪರಿಣಾಮ ಅವರುಗಳನ್ನು ರಸ್ತೆೆಯಲ್ಲಿ ಅಮಾನವೀಯವಾಗಿ ಎಳೆದಾಡಿರುವುದನ್ನು ಖಂಡಿಸಿದ್ದಾಾರೆ.
ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವಾಗ ಕೆಲವು ಷರತ್ತುಗಳನ್ನು ವಿಧಿಸಲಾಗಿದ್ದರೂ, ಸರ್ಕಾರ ಮತ್ತು ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಂಪೂರ್ಣ ರಕ್ಷಣೆ ಮತ್ತು ಭದ್ರತೆ ಖಾತರಿಪಡಿಸಬೇಕು, ಜಾಮೀನು ಷರತ್ತುಗಳ ಯಾವುದೇ ಉಲ್ಲಂಘನೆ ಅಥವಾ ಬೆದರಿಕೆ ತಂತ್ರಗಳನ್ನು ಕಟ್ಟುನಿಟ್ಟಾಾಗಿ ಮತ್ತು ತಕ್ಷಣವೇ ಹತ್ತಿಿಕ್ಕಬೇಕು ಎಂದು ಜಿಲ್ಲಾಾ ಸಮಿತಿ ಕಾರ್ಯದರ್ಶಿ ಸರೋಜಾ ಗೋನವಾರ ಆಗ್ರಹಿಸಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ