Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ

 ಸುದ್ದಿಮೂಲ ವಾರ್ತೆ ಮಸ್ಕಿ, ಜ.01:
ಪಟ್ಟಣದ ಶ್ರೀ ಕಾಳಿಕಾದೇವಿ ರಸ್ತೆೆ ಯಲ್ಲಿ ಅಮರಶಿಲ್ಪಿಿ ಜಕಣಾಚಾರಿ ಜಯಂತಿ ಆಚರಿಸಲಾಯಿತು.
ಜಕಣಾಚಾರಿಯವರ ಭಾವಚಿತ್ರಕ್ಕೆೆ ಪುಷ್ಪಾಾರ್ಚನೆ ಪುರಸಭೆ ಅಧ್ಯಕ್ಷ ಸುರೇಶ್ ಹರಸೂರ ಮಾಡಿದರು. ಸೃಷ್ಟಿಿಯ ಮೂಲಕರ್ತೃವಾಗಿರುವ ಜಕಣಾಚಾರಿಯವರ ಶಿಲ್ಪಕಲಾ ಕುಶಲತೆ ಇಂದು ಜಗತ್ತಿಿನ ಎಲ್ಲೆಡೆ ಪಸರಿಸಿದೆ. ಪ್ರಪಂಚದ ಎಲ್ಲ ವಿದ್ಯೆೆಗಳ ಮೂಲವಾಗಿರುವ ಜಕಣಾಚಾರಿ ಅವರನ್ನು ಜಗತ್ತಿಿನ ಮೊದಲ ಮುಖ್ಯ ಎಂಜಿನಿಯರ್ ಎನ್ನಬಹುದು.ಜಕಣಾಚಾರಿಯವರು ಸಾಮಾನ್ಯ ಜನರಿಗೆ ದೇವರ ಪರಿಕಲ್ಪನೆ ನೀಡುವ ಮಧ್ಯಸ್ಥಿಿಕೆದಾರರಾಗಿದ್ದರು. ವಿಶ್ವಕರ್ಮರ ಶಿಲ್ಪಕಲೆ ಅಮರವಾಗಿದೆಎಂದು ಪುರಸಭೆಯ ನೂತನ ಅಧ್ಯಕ್ಷ ಸುರೇಶ ಹರಸೊರ ತಿಳಿಸಿದರು.
ನಂತರ ಮಾತನಾಡಿದ ಉದಯಕುಮಾರ ಪತ್ತಾಾರ, ನಮ್ಮೆೆಲ್ಲರಲ್ಲಿ ಒಗ್ಗಟ್ಟಿಿದ್ದರೆ ಮಾತ್ರ ಸಮಾಜದ ಏಳಿಗೆ ಸಾಧ್ಯ’ ಎಂದರು.
ಸರ್ಕಾರವು ವಿಶ್ವಕರ್ಮ ಸಮಾಜದ ಅಭಿವೃದ್ಧಿಿಗೆ ವಿಶೇಷ ಯೋಜನೆಗಳನ್ನು ರೂಪಿಸಬೇಕು ಅಷ್ಟೇ ಅಲ್ಲದೇ, ಪ್ರತಿ ತಾಲ್ಲೂಕು ಕೇಂದ್ರದಲ್ಲಿ ವಿಶ್ವಕರ್ಮ ಜನಾಂಗದವರ ಅನುಕೂಲಕ್ಕಾಾಗಿ ಹೊಸ ಲೇಔಟ್ ಒಂದಕ್ಕೆೆ ವಿಶ್ವಕರ್ಮ ಅಥವಾ ಜಕಣಾಚಾರಿ ಎಂದು ನಾಮಕರಣ ಮಾಡಬೇಕು, ಮತ್ತು ಸಮುದಾಯ ಭವನದ ನಿರ್ಮಾಣಕ್ಕಾಾಗಿ ನಿವೇಶನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.ಶಿಲ್ಪಕಲೆಯಲ್ಲಿ ಶ್ರೀಮಂತ ಪರಂಪರೆ ಹೊಂದಿರುವ ವಿಶ್ವಕರ್ಮ ಸಮುದಾಯ ತಮ್ಮ ಕುಲಕಸುಬುಗಳ ಜೊತೆಗೆ ಶಿಕ್ಷಣ ಪಡೆದು ಸಂಘಟಿತರಾಗಬೇಕು. ಶೈಕ್ಷಣಿಕವಾಗಿ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಇತರರಲ್ಲೂ ಜಾಗೃತಿ ಮೂಡಿಸಬೇಕು. ಜೀವನ ಸಾರ್ಥಕ ಪಡಿಸಿಕೊಳ್ಳಬೇಕು. ಈ ನಿಟ್ಟಿಿನಲ್ಲಿ ಸಮುದಾಯ ಎಚ್ಚೆೆತ್ತುಕೊಳ್ಳಬೇಕಾಗಿದೆ ಎಂದು ತಹಶೀಲ್ದಾಾರ್ ಕಾರ್ಯಾಲಯದ ಗುರುಲಿಂಗಯ್ಯ ಶಿರಸ್ತೆೆದಾರ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆಯ ನೂತನ ಅಧ್ಯಕ್ಷ ಸುರೇಶ್ ಹರಸೂರ,ಶಿರಸ್ತೆೆದಾರ ಗುರುಲಿಂಗಯ್ಯ, ಪುರಸಭೆ ಸಿಇಓ ನರಸರೆಡ್ಡಿಿ, ಪುರಸಭೆಯ ಸದಸ್ಯರು, ವಿಶ್ವಕರ್ಮ ಸಮಾಜದವರು, ಪಟ್ಟಣದ ಪ್ರಮುಖ ಮುಖಂಡರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ