Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೊರಕಾಯಲಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ

 

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಏ.15: ತಾಲ್ಲೂಕಿನ ತುಮ್ಮನಹಳ್ಳಿ ಗ್ರಾ.ಪಂ.ವ್ಯಾಪ್ತಿಗೆ ಬರುವ ಸೊರಕಾಯಲಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಹಾಗೂ ಗ್ರಾಮಸ್ಥರಿಂದ ಡಾ ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಅಂಗವಾಗಿ ಕೇಕ್ ಕತ್ತರಿಸಿ ಹಾಗೂ ಸಿಹಿ ಹಂಚಿ ಅನ್ನ ಸಂತರ್ಪಣೆ ಮಾಡಲಾಯಿತು.

ಡಾ.ಬಿ.ಆರ್ ಅಂಬೇಡ್ಕರ್ 132ನೇ ಜಯಂತಿ ಅಂಗವಾಗಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಡಾ. ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಹಾಗೂ ಗ್ರಾಮಸ್ಥರಿಂದ ಪುಷ್ಪ ನಮನವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ಮದ್ದೂರಮ್ಮ ಮುನಿರಾಜು, ಮುಖಂಡರಾದ ಸಂಜೀವಯ್ಯ, ಎಸ್ ಎಂ ದಾಸ್,ಮನಿನಾರಾಯಣಪ್ಪ, ನಾರಾಯಣಸ್ವಾಮಿ, ಎಸ್.ಎಂ. ದೇವರಾಜ್, ಡಾ.ಬಿ.ಆರ್. ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷ ಎಸ್.ಆರ್ ವೆಂಕಟೇಶ್, ಉಪಾಧ್ಯಕ್ಷ ಅರುಣ್ ಕುಮಾರ್, ಕಾರ್ಯದರ್ಶಿ ವಿಜಯಕುಮಾರ್, ಖಜಾಂಚಿ ಪ್ರಸನ್ನ ಕುಮಾರ್, ಸದಸ್ಯರಾದ ಅಜಯ್ ಕುಮಾರ್, ರಾಜು, ಚಿನ್ನಿ, ಶಿವಾನಂದ, ಕಲ್ಯಾಣ್,ಮಣಿ ಕುಮಾರ್,ಹಾಗೂ ಪತ್ರಕರ್ತರಾದ ನವೀನ್ ಕುಮಾರ್ ಎಸ್ ಎಲ್ ಇನ್ನು ಮುಂತಾದವರು ಹಾಗೂ ಗ್ರಾಮಸ್ಥರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ