Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಜಾನಪದ ಅಕಾಡಮಿಯಿಂದ ದಿದ್ದಿಗಿಯ ಯಂಕನಗೌಡರಿಗೆ ವಾರ್ಷಿಕ ಗೌರವ ಪ್ರಶಸ್ತಿ

ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.24:
ತಾಲೂಕಿನ ದಿದ್ದಿಗಿ ಗ್ರಾಾಮದ ಯಂಕನಗೌಡ ಅವರಿಗೆ ಕರ್ನಾಟಕ ಜಾನಪದ ಅಕಾಡಮಿಯು 2025ನೇ ಸಾಲಿಗೆ ವಾರ್ಷಿಕ ಗೌರವ ಪ್ರಶಸ್ತಿಿಗೆ ಆಯ್ಕೆೆಯಾಗಿದ್ದಾಾರೆ.
ಜನೇವರಿ-1, 1971 ರಲ್ಲಿ ಜನಿಸಿದ ಯಂಕನಗೌಡರು, 5ನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆದಿದ್ದಾಾರೆ. ನಂತರ ಕೃಷಿಯನ್ನು ಮೈಗೂಡಿಸಿಕೊಂಡ ಅವರು, ಸಂಗೀತದ ಗುರುಗಳಾದ ದಿ.ದ್ಯಾಾವಪ್ಪ ಸಾಹುಕಾರ ಉದ್ಬಾಾಳ ಅವರ ಬಳಿ ಸಂಗೀತಾಭ್ಯಾಾಸ ಮಾಡಿ, ಅನೇಕ ಬಯಲಾಟ ಕಾರ್ಯಕ್ರಮದಲ್ಲಿ ಮೃದಂಗ ನುಡಿಸುವದು. ರಂಗಭೂಮಿ ಕಲೆ ಹಾರ್ಮೋನಿಯಂ ನುಡಿಸುವದು ಕಲಿತರು. ಅನೇಕ ಹಳ್ಳಿಿಗಳಲ್ಲಿ ಶರಣರ, ಸಂತರ, ಅನುಭಾವಿಗಳ ತತ್ವ ಹಾಗೂ ಜಾನಪದ ಹಾಡುಗಳ ಜೊತೆಗೆ ಅನೇಕ ರಂಗ ಸಜ್ಜಿಿಕೆಗಳಲ್ಲಿ ಏಕಪಾತ್ರಾಾಭಿಯನ ಮಾಡುತ್ತಾಾ, ತತ್ವಪದ, ಭಜನಾ ಗಾಯನ ಗಾರುಡಿಗ ಪ್ರಶಸ್ತಿಿ ನೀಡಿ ಗೌರವಿಸಲಾಗಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ 2020 ರಲ್ಲಿ ಸುಗ್ಗಿಿ-ಹುಗ್ಗಿಿ ಜಾನಪದ ಕಾರ್ಯಕ್ರಮದಲ್ಲಿ ಪ್ರಶಸ್ತಿಿ ನೀಡಿ ಗೌರವಿಸಿತ್ತು. 2022 ನೇ ಸಾಲಿನಲ್ಲಿ 75ನೇ ಸ್ವಾಾತಂತ್ರೋೋತ್ಸವದ ಅಮೃತ ಮಹೋತ್ಸವ ಸಾಂಸ್ಕೃತಿಕ ಕಲಾವೈಭವ ಕಾರ್ಯಕ್ರಮದಲ್ಲಿ ಪ್ರಶಸ್ತಿಿ ನೀಡಿ ಗೌರವಿಸಲಾಗಿತ್ತು. 2019 ರಲ್ಲಿ ಗಿರಿಜನ ಉತ್ಸವದಲ್ಲಿ ಪ್ರಶಸ್ತಿಿ, ಸಿದ್ದರೂಢ ಸ್ವಾಾಮಿಗಳ ಮಠದಿಂದ ಏಳನೇ ವರ್ಷದ ರಾಜ್ಯಮಟ್ಟದ ಭಜನಾ ಕಾರ್ಯಕ್ರಮದಲ್ಲಿ ಭಾಗಿ, 2022 ರಲ್ಲಿ ಕರ್ನಾಟಕ ಜಾನಪದ ಅಕಾಡಮಿ ಕಾರ್ಯಕ್ರಮಕ್ಕೆೆ ಗೌರವಿಸಿ ಪ್ರಶಸ್ತಿಿ ನೀಡಿ ಗೌರವಿಸಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ