Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬೇಡ್ಕರ್ ಜಯಂತಿ ಅದ್ದೂರಿಯಾಗಿ ಆಚರಿಸಲು ತಹಶೀಲ್ದಾರ್‌ಗೆ ಮನವಿ

 

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಏ.12: ಚುನಾವಣೆ ನೀತಿ ಸಂಹಿತಿ ಮಧ್ಯೆಯೂ ಎಲ್ಲಾ ಕಡೆ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸುವಂತೆ ಸೂಕ್ತ ಸೂಚನೆ ನೀಡಲಾಗುವುದು ಎಂದು ಇಲ್ಲಿನ ತಹಶೀಲ್ದಾರ್ ಬಿ.ಎನ್. ಸ್ವಾಮಿ ಹೇಳಿದರು.

ಚುನಾವಣಾ ನೀತಿಸಂಹಿತೆಯ ನೆಪ ನೀಡದೆ ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಬೇಕು ಎಂದು ಪ್ರಗತಿಪರ ಸಂಘಟನೆಗಳು ನೀಡಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

ಸಂವಿಧಾನವನ್ನು ರಚಿಸಿರುವಂತಹ ಮಹನೀಯರ ಜಯಂತಿ ಆಚರಿಸುವುದು ಕಡ್ಡಾಯ. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಸ್ವೀಪ್ ಸಮಿತಿಯನ್ನು ಒಳಗೊಂಡು ಯಾವ ರೀತಿ ಆಚರಿಸಬೇಕೆಂದು ನಿರ್ಧರಿಸಲಾಗುವುದು ಎಂದು ಬಿ.ಎನ್ ಸ್ವಾಮಿ ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಜಿ.ಎನ್ ವಿ ಬಾಬುಣ್ಣ, ಈ ಧರೆ ಸಮತಾ ಸೇನೆ ಸಂಸ್ಥಾಪಕ ಈ ಧರೆ ಪ್ರಕಾಶ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ಜಿಲ್ಲಾ ಉಪಾಧ್ಯಕ್ಷ ದೊಡ್ಡತೇಕಹಳ್ಳಿ ಆಂಜಿನಪ್ಪ, ಕರ್ನಾಟಕ ರಾಜ್ಯ ರೈತ ಸಂಘ ತಾಲ್ಲೂಕು ಅಧ್ಯಕ್ಷ ಶೆಟ್ಟಹಳ್ಳಿ ರವಿಪ್ರಕಾಶ್, ಈ ಧರೆ ಸಮತಾ ಸೇನೆ ತಾಲ್ಲೂಕು ಅಧ್ಯಕ್ಷ ಮಳ್ಳೂರು ವೆಂಕಟರಮಣಪ್ಪ, ತಾಲ್ಲೂಕು ಅಧ್ಯಕ್ಷ ಅತ್ತಿಗಾನಹಳ್ಳಿ ಎನ್ ಮುನೇಗೌಡ, ಮಳ್ಳೂರು ವೆಂಕಟರಮಣಪ್ಪ, ಎ. ಹುಣಸೇನಹಳ್ಳಿ ಮುನಿಯಪ್ಪ, ದೊಗರನಾಯಕನಹಳ್ಳಿ ನಾರಾಯಣಸ್ವಾಮಿ, ಅತ್ತಿಗಾನಹಳ್ಳಿ ನವೀನ್ ಕುಮಾರ್, ತುಮ್ಮನಹಳ್ಳಿ ನರಸಿಂಹಪ್ಪ, ಗಂಬೀರನಹಳ್ಳಿ ನಾರಾಯಣಸ್ವಾಮಿ, ರೈತ ಸಂಘ ಜಿಲ್ಲಾ ಉಪಾಧ್ಯಕ್ಷೆ ಚಿಕ್ಕಬಳ್ಳಾಪುರ ವಸಂತಮ್ಮ, ತಾಲ್ಲೂಕು ಅಧ್ಯಕ್ಷೆ ವಹಿದಾ ಹಾಗೂ ಮುಂತಾದವರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ