Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಶೋಕ ವೃತ್ತ ಅಭಿವೃದ್ದಿಗೆ ಆರಂಭ

 

ಸುದ್ದಿಮೂಲವಾರ್ತೆ

ಕೊಪ್ಪಳ ಜೂ 05:ಕೊಪ್ಪಳ ನಗರದ ಪ್ರಮುಖ ವೃತ್ತವಾಗಿರುವ ಅಶೋಕ ವೃತ್ತ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ಶತಮಾನದ ಹಿಂದೆ ಸ್ಥಾಪಿಸಿದ್ದ ಅಶೋಕ ವೃತ್ತವು ಈಗ ಅಭಿವೃದ್ದಿ ಕಾರ್ಯ ಆರಂಭವಾಗಿದೆ.

ಕೊಪ್ಪಳದ ಅಶೋಕ ವೃತ್ತ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ವೃತ್ತದಲ್ಲಿದೆ. ಈ ವೃತ್ತಕ್ಕೆ ರಕ್ಷಣೆ ಇಲ್ಲದೆ ವಾಹನಗಳ ಡಿಕ್ಕಿ ಹೊಡೆದು ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿಅಶೋಕ ವೃತ್ತ ಅಭಿವೃದ್ಧಿಗಾಗಿ ಹಲವು ಭಾರಿ ಹೋರಾಟ ನಡೆಸಲಾಗಿತ್ತು.

ಹೋರಾಟದ ಹಿನ್ನೆಲೆಯಲ್ಲಿ ಚುನಾವಣೆಯ ಮುನ್ನ ಅಶೋಕ ವೃತ್ತ ಅಭಿವೃದ್ದಿ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು.ಚುನಾವಣೆಯ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿ ಆರಂಭವಾಗಿರಲಿಲ್ಲ.ಚುನಾವಣೆಯ ನಂತರ ಈಗ ಅಭಿವೃದ್ದಿ ಕಾರ್ಯ ಆರಂಭವಾಗಿದೆ.

ಈಗಿರುವ ವೃತ್ತ ಸ್ತಂಭ ಸ್ಥಳಾಂತರ ಮಾಡಲಾಗುತ್ತಿದೆ.ರಾಷ್ಟ್ರ ಲಾಂಛನವನ್ನು ಸಹ ಸ್ಥಳಾಂತರ

ಸ್ಥಳಾಂತರ ವೇಳೆ ಅಗೌರವವಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.ಸರಿಯಾದ ನಿಯಮವಿಲ್ಲ ಟ್ರಾಕ್ಟರ್ ನಲ್ಲಿ ಲಾಂಛನವನ್ನು ಗುತ್ತಿಗೆದಾರರು ತೆಗೆದುಕೊಂಡು ಹೋಗಿದ್ದಾರೆ.

1957 ಆಗಷ್ಟ 15 ರಂದು ವೃತ್ತವನ್ನು ಸ್ಥಾಪಿಸಲಾಗಿತ್ತು. ಈ ವೃತ್ತವನ್ನು 1856 ರಲ್ಲಿ ಪ್ರಥಮ ಸ್ವತಂತ್ರ ಹೋರಾಟಗಾರ ಹಮ್ಮಿಗಿ ಕೆಂಚನಗೌಡ ಹಾಗು ಮುಂಡರಗಿ ಭೀಮರಾಯ ಹೋರಾಟದ ನೆನಪಿಗಾಗಿ ವೃತ್ತವನ್ನು ಸ್ಥಾಪಿಸಲಾಗಿತ್ತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ