Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಮಶಾನದಲ್ಲಿ ಬಾಡೂಟದ ಮೂಲಕ ಮೌಢ್ಯ ಕುರಿತು ಜಾಗೃತಿ

ಸುದ್ದಿಮೂಲ ವಾರ್ತೆ

ಆನೇಕಲ್, ಆ.6 : ಸಾಮಾನ್ಯವಾಗಿ ಜನರ ಮನಸ್ಸಿನಲ್ಲಿ ಸ್ಮಶಾನ ಎಂದರೆ ಅಲ್ಲಿ ಭೂತ ಪ್ರೇತಾತ್ಮ ಭಯ ಕಾಡುತ್ತಿರುತ್ತದೆ. ಅಂತಹ ಮೂಢನಂಬಿಕೆ ಮತ್ತು ಮೌಢ್ಯಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ಮಶಾನದಲ್ಲಿ ಬಾಡೂಟ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಆನೇಕಲ್ ತಾಲೂಕಿನ ದೊಡ್ಡ ಹಾಗಡೆ ಕೃಷ್ಣಪ್ಪ ಎಂಬವರು ಶ್ಮಸಾನಣದಲ್ಲಿ ಬಾಡೂಟ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು ಸ್ಮಶಾನದಲ್ಲಿ ಬಾಬಾ ಸಾಹೇಬರ ಫೋಟೋ ಇಟ್ಟು ಪೂಜೆ ಸಲ್ಲಿಸಿ, ಸ್ಮಶಾನದಲ್ಲಿ ಬಾಡೂಟವನ್ನು ಸವಿದರು. ಕೃಷ್ಣಪ್ಪ ಹೊಸ ಕಾರು ಖರೀದಿ ಮಾಡಿದ್ದಕ್ಕೆ ಮೌಡ್ಯವನ್ನು ಧಿಕ್ಕರಿಸುವ ಕಾರಣಕ್ಕಾಗಿ ಸ್ಮಶಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮನುಷ್ಯ ಎಷ್ಟೇ ಕೋಟ್ಯಾಧಿಪತಿಯಾಗಿದ್ದರು, ಕಡೆಗೆ ಸ್ಮಶಾನ ಸೇರುವುದು. ಅದನ್ನು ಧಿಕ್ಕರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಮತ್ತು ಮೌಢ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ನಾನು ಮಾಡುತ್ತಿದ್ದೀನಿ ಎಂದು ಕೃಷ್ಣಪ್ಪ ತಿಳಿಸಿದರು.

ಪ್ರಗತಿಪರ ಒಕ್ಕೂಟದ ಅಧ್ಯಕ್ಷ ರಾವಣ ಮಾತನಾಡಿ, ಮೌಡ್ಯದಿಂದ ಹಿಡಿದು ವಿಜ್ಞಾನದ ಕಡೆಗೆ ಸಾಗಬೇಕು. ಅದನ್ನು ಮೊಟ್ಟಮೊದಲಿಗೆ ಸಾರಿದವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ. ಅದರ ಮುಂದುವರಿದ ಭಾಗವಾಗಿ ಮೂಢನಂಬಿಕೆ ಜಾಗೃತಿ ಮೂಡಿಸುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ.

ಕಾರ್ಯಕ್ರಮದ ಅಂಗವಾಗಿ ಬಂದ ಅಥಿತಿಗಳಿಗೆ ಸ್ಮಶಾನದಲ್ಲಿಯೇ ಮಾಂಸಹಾರಿ ಉಪಹಾರವನ್ನು ನೀಡಿ ಉಪಚಾರ ಮಾಡಲಾಯಿತು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ