Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂ ಎಸ್ ಪಿಎಲ್ ಯವರಿಗೆ ಬಸಾಪುರ ಕೆರೆ ನೀಡುವುದಿಲ್ಲ

ಸುದ್ದಿಮೂಲವಾರ್ತೆ

ಕೊಪ್ಪಳ,ಸೆ.27: ಕೊಪ್ಪಳ ತಾಲೂಕಿನ ಎಂಎಸ್ ಪಿಎಲ್ ಕಾರ್ಖಾನೆಯವರು ಅಕ್ರಮವಾಗಿ ಬಳಕೆ ಮಾಡಿಕೊಳ್ಳಲು ತಂತಿ ಬೇಲಿ ಹಾಕಿಕೊಳ್ಳಲು ಮುಂದಾಗಿದ್ದಾರೆ. ಇದು ನ್ಯಾಯಾಲಯದ ಆದೇಶ ಉಲ್ಲಂಘನೆಯಾಗಿದೆ ಡಿ ಎಚ್ ಪೂಜಾರ ಹೇಳಿದರು.

ಅವರು ಇಂದು ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಮಾತನಾಡಿ ಬಸಾಪುರ ಕೆರೆಯನ್ನು ಅತಿಕ್ರಮಿಸಿ ಇಲ್ಲಿಯ ಜನ ಜಾನುವಾರುಗಳಿಗೆ ಕುಡಿವ ನೀರು ಒದಗಿಸಬೇಕು. ಆದರೆ ರೈತರ ದನಗಳು ಇಳಿಯಲು ಆಗದಂತೆ ಆಳವಾಗಿ ತೆಗೆದಿದ್ದಾರೆ. ಇಲ್ಲಿ ಅಧಿಕಾರಿಗಳ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಎಂಎಸ್ ಪಿಎಲ್ ಕಾರ್ಖಾನೆಯವರು ಕೇವಲ 1035 ಎಕರೆ ಹೊರತು ಪಡಿಸಿ ಉಳಿದ ಭೂಮಿಯನ್ನು ರೈತರಿಗೆ ಬಿಡಲು ಆದೇಶಿಸಿದೆ. ಆದರೆ ಕಾರ್ಖಾನೆಯವರು ಅಂತಿಮ ಆದೇಶ ಬರುವವರಿಗೆ ಫೆನ್ಸಿಂಗ್ ಹಾಕಬಾರದು. ಆದರೆ ರಾತ್ರೋರಾತ್ರಿ ಕಾರ್ಖಾನೆಯವರು ಕಟ್ಟುತ್ತಿದ್ದಾರೆ. ರಾತ್ರೋರಾತ್ರಿ ಕಂಪೌಂಡ ಕಟ್ಟುತ್ತಿದ್ದರೂ ಸುಮ್ಮನೆ ಇರುವುದು ಅಧಿಕಾರಗಳ ನಡೆ ಅನುಮಾನ ಮೂಡಿಸುತ್ತಿದೆ ಎಂದರು.

ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಸ್ಪಷ್ಠವಾಗಿದೆ. ಜನಪ್ರತಿನಿಧಿಗಳ ಜನರ ಪರವಾಗಿ ನಿಲ್ಲಬೇಕೆಂದು ಆಗ್ರಹಿಸಿದರು. ಎಂಎಸ್ ಪಿಎಲ್ ಕಾರ್ಖಾನೆಯ ವಿರುದ್ದ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕೆ ಬಿ ಗೋನಾಳ, ಅಲ್ಲಮಪ್ರಭು ಬೆಟದೂರು. ಬಸವರಾಜ ಶೀಲವಂತರಮೂಕಪ್ಪ ಮೇಸ್ತ್ರಿ
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ