Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ : ಡಿ.7 ರಂದು ಟಿಇಟಿ ಪರೀಕ್ಷೆ; 9339 ಅಭ್ಯರ್ಥಿಗಳು ನೋಂದಣಿ

ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.04:
ಡಿಸೆಂಬರ್ 7ರ ಭಾನುವಾರ ನಡೆಯುವ ಶಿಕ್ಷಕರ ಅರ್ಹತಾ (ಟಿಇಟಿ) ಪರೀಕ್ಷೆಯು ಬಳ್ಳಾಾರಿ ನಗರದ 20 ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 9339 ಅಭ್ಯರ್ಥಿಗಳು ಹೆಸರು ನೋಂದಣಿ ಆಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ತಿಳಿಸಿದ್ದಾಾರೆ.
ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಅವರು, ಮೊದಲ ಅಧಿವೇಶನದಲ್ಲಿ 2339 ಮತ್ತು ಎರಡನೇ ಅಧಿವೇಶನದಲ್ಲಿ 7000 ಅಭ್ಯರ್ಥಿಗಳು ಸೇರಿ ಒಟ್ಟು 9339 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಸರ್ವ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದ್ದಾಾರೆ.
ಮೊದಲ ಅಧಿವೇಶನ ಅಂದು ಬೆಳಿಗ್ಗೆೆ 9.30 ರಿಂದ ಮಧ್ಯಾಾಹ್ನ 12 ಗಂಟೆಯವರೆಗೆ 06 ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಎರಡನೇ ಅಧಿವೇಶನ ಮಧ್ಯಾಾಹ್ನ 02 ರಿಂದ ಸಂಜೆ 4.30 ರವರೆಗೆ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷೆ ಪ್ರಾಾರಂಭಕ್ಕಿಿಂತ ಎರಡು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಹಾಜರಿರಬೇಕು ಎಂದರು.
ಪರೀಕ್ಷೆ ಪ್ರವೇಶ ಪತ್ರ ಇಲ್ಲದೇ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ.
ವಿಕಲಚೇತನ ಅಭ್ಯರ್ಥಿಗಳಿಗೆ ಅಂಗವಿಕಲತೆಯ ಪ್ರಮಾಣ ಪತ್ರವನ್ನಾಾಧರಿಸಿ ಪರೀಕ್ಷೆ ಬರೆಯಲು ಒಂದು ಗಂಟೆಗೆ ಇಪ್ಪತ್ತು ನಿಮಿಷಗಳಂತೆ 50 ನಿಮಿಷ ಹೆಚ್ಚಿಿನ ಕಾಲಾವಕಾಶ ನೀಡಿದೆ. ಆನ್ ಲೈನ್ ಅರ್ಜಿಯನ್ನು ಸಲ್ಲಿಸುವಾಗ ಸಹಾಯಕ ಬರಹಗಾರರನ್ನು ಕೋರಿರುವರು ಒಂದು ದಿನ ಮುಂಚಿತವಾಗಿ ಸಂಬಂಧಿಸಿದ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಭೇಟಿ ಮಾಡಿ ವಿವರ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ