Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಜಿಲ್ಲಾ ಯೋಜನಾ ಸಮಿತಿ ಚುನಾವಣೆ

 ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.20:
ಜಿಲ್ಲಾಾ ಯೋಜನಾ ಸಮಿತಿಗೆ ಪುರಸಭಾ ಮತಕ್ಷೇತ್ರಗಳಿಂದ ಪ್ರತ್ಯೇಕವಾಗಿ ಸದಸ್ಯರ ಆಯ್ಕೆೆ ಕುರಿತು ಚುನಾವಣೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾಾರೆ.
ಚುನಾವಣಾ ವೇಳಾಪಟ್ಟಿಿ:
ಪುರಸಭಾ ಕ್ಷೇತ್ರದಿಂದ ಚುನಾಯಿಸಬೇಕಾದ ಸದಸ್ಯರುಗಳ ಸಂಖ್ಯೆೆ: ಪುರಸಭಾ ಕ್ಷೇತ್ರದಿಂದ - 23 ಸದಸ್ಯರು (ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಮಹಾನಗರ ಪಾಲಿಕೆ ಚುನಾಯಿತ ಸದಸ್ಯರುಗಳು).
ನಾಮಪತ್ರ ಸ್ವೀಕರಿಸುವ ದಿನಾಂಕ, ಸಮಯ ಮತ್ತು ಸ್ಥಳ(ಸಾರ್ವಜನಿಕ ರಜಾದಿನ ಹೊರತುಪಡಿಸಿ): ಡಿ.22 ರಿಂದ 31 ರ ಬೆಳಿಗ್ಗೆೆ 11 ರಿಂದ ಮಧ್ಯಾಾಹ್ನ 03 ಗಂಟೆಯವರೆಗೆ, ಸ್ಥಳ: ಜಿಲ್ಲಾಾ ಪಂಚಾಯತ್ ನ ಪಿಎಇಒ ಕೊಠಡಿ ಯೋಜನಾ ಶಾಖೆ.
ನಾಮಪತ್ರ ಪರಿಶೀಲಿಸುವ ದಿನಾಂಕ, ದಿನ, ಸಮಯ ಮತ್ತು ಸ್ಥಳ: 2026 ರ ಜನವರಿ 02 (ಶುಕ್ರವಾರ) ಬೆಳಿಗ್ಗೆೆ 11 ಗಂಟೆಗೆ, ಸ್ಥಳ: ಜಿಲ್ಲಾಾ ಪಂಚಾಯತ್ ನ ಪಿಎಇಒ ಕೊಠಡಿ ಯೋಜನಾ ಶಾಖೆ.
ನಾಮಪತ್ರ ಹಿಂಪಡೆಯುವ ಕೊನೆ ದಿನಾಂಕ, ದಿನ ಮತ್ತು ಸಮಯ: 2026 ರ ಜನವರಿ 05 (ಸೋಮವಾರ) ಮಧ್ಯಾಾಹ್ನ 03 ಗಂಟೆಯವರೆಗೆ, ಸ್ಥಳ: ಜಿಲ್ಲಾಾ ಪಂಚಾಯತ್ ನ ಪಿಎಇಒ ಕೊಠಡಿ ಯೋಜನಾ ಶಾಖೆ.
ಮತದಾನ ಅಗತ್ಯವಾದಲ್ಲಿ ಮತದಾನ ನಡೆಸಬೇಕಾದ ದಿನಾಂಕ, ದಿನ, ಸಮಯ ಮತ್ತು ಸ್ಥಳ: 2026 ರ ಜನವರಿ 12(ಸೋಮವಾರ) ಬೆಳಿಗ್ಗೆೆ 09 ರಿಂದ ಸಂಜೆ 04 ರ ವರೆಗೆ, ಸ್ಥಳ: ಜಿಲ್ಲಾಾ ಪಂಚಾಯತ್ ನಜೀರ್ ಸಭಾಂಗಣ.
ಮತ ಎಣಿಕೆ ದಿನಾಂಕ, ಸಮಯ ಮತ್ತು ಸ್ಥಳ: 2026 ರ ಜನವರಿ 12(ಸೋಮವಾರ) ಸಂಜೆ 05 ಗಂಟೆಗೆ, ಸ್ಥಳ: ಜಿಲ್ಲಾಾ ಪಂಚಾಯತ್ ನಜೀರ್ ಸಭಾಂಗಣ.
2026 ರ ಜನವರಿ 13 (ಮಂಗಳವಾರ) ಸಂಜೆ 05 ಗಂಟೆಗೆ ಚುನಾವಣೆ ಪ್ರಕ್ರಿಿಯೆ ಮುಕ್ತಾಾಯಗೊಳ್ಳಲಿದೆ ಎಂದು ಚುನಾವಣಾಧಿಕಾರಿ ಆಗಿರುವ ಜಿಲ್ಲಾಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ