Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು, ಹಾಸನ, ಚಾಮರಾಜನಗರದಲ್ಲೂ ಕಾವೇರಿ ಕಾವು, ಕಲಾಪ ಬಹಿಷ್ಕಾರ

ಸುದ್ದಿಮೂಲ ವಾರ್ತೆ

ಮೈಸೂರು, ಸೆ.23:ಕಾವೇರಿಗಾಗಿರುವ ಅನ್ಯಾಯವನ್ನು ಖಂಡಿಸಿ ಶನಿವಾರ ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಸಲಾಯಿತು.



ಮೈಸೂರು ನಗರದ ಜಿಲ್ಲಾ ನ್ಯಾಯಾಲಯದ ಎದುರು ಕಲಾಪಗಳಿಂದ ಹೊರ ಉಳಿದು ಪ್ರತಿಭಟನೆ ನಡೆಸಿದ ವಕೀಲರು, ನಮ್ಮವಳು ನಮ್ಮವಳು ಕಾವೇರಿ ನಮ್ಮವಳು ಎಂದು ಘೋಷಣೆ ಕೂಗಿದರು.

ಅಧಿವೇಶನದಲ್ಲಿ ಮಾತನಾಡದ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸುಪ್ರೀಂ ಕೋರ್ಟ್ ಮರುಪರಿಶೀಲನೆ ಮಾಡಬೇಕು.ನ್ಯಾಯಾಲಯ ಮುಂಭಾಗದ ರಸ್ತೆ ಬಂದ್ ಮಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು

ಅರೆಬೆತ್ತಲೆ ಉರುಳುಸೇವೆ

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರೆ ಬೆತ್ತಲೆಯಾಗಿ ಉರುಳು ಸೇವೆ ಮಾಡಿದರು. ಶ್ರೀ ಚಾಮರಾಜೇಶ್ವರ ಉದ್ಯಾನವನದಿಂದ ಶ್ರೀ ಭುವನೇಶ್ವರಿ ವೃತ್ತದ ತನಕ ಮೆರವಣಿಗೆಯಲ್ಲಿ ಬಂದುರಾಷ್ಟ್ರೀಯ ಹೆದ್ದಾರಿಯಲ್ಲಿ ಅರೆ ಬೆತ್ತಲಾಗಿ ಉರುಳು ಸೇವೆ ಮಾಡಿದರು.

ಕರ್ನಾಟಕ ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ, ಹಿರಿಯ ಚಳವಳಿಗಾರ ಶಾ.ಮುರಳಿ, ಹೋರಾಟಗಾರರಾದ ಗೋವಿಂದರಾಜು, ಜಿ.ಬಂಗಾರು ಸೇರಿದಂತೆ ಹಲವಾರು ಹೋರಾಟಗಾರರು ಭಾಗವಹಿಸಿದ್ದರು.

ಹಾಸನ ನಗರದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ