Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬ್ರಾಹ್ಮಣ ಸಮಾಜದಿಂದ ಸಂಸದರಿಗೆ ಮನವಿ ಗಾಯತ್ರಿ ಭವನಕ್ಕೆ 50 ಲಕ್ಷ ಅನುದಾನ ನೀಡಲು ಮನವಿ

 ಸುದ್ದಿಮೂಲ ವಾರ್ತೆ ರಾಯಚೂರು, ಜ.12:
ರಾಯಚೂರು ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಬ್ರಾಾಹ್ಮಣ ಸಮುದಾಯದ ಗಾಯತ್ರಿಿ ಭವನಕ್ಕೆೆ ಅನುದಾನ ಮಂಜೂರು ಮಾಡುವಂತೆ ಅಖಿಲ ಕರ್ನಾಟಕ ಬ್ರಾಾಹ್ಮಣ ಮಹಾಸಭಾ ರಾಯಚೂರು ಸಮಿತಿ ಸಂಸದರಿಗೆ ಮನವಿ ಸಲ್ಲಿಸಿತು.
ನಗರದ ಕಚೇರಿಯಲ್ಲಿ ಸಂಸದ ಜಿ.ಕುಮಾರ ನಾಯಕ ಅವರಿಗೆ ಸಮುದಾಯದ ಪ್ರತಿನಿಧಿಗಳು, ಮುಖಂಡರು ಮನವಿ ಸಲ್ಲಿಸಿ ನಿರ್ಮಾಣವಾಗುತ್ತಿಿರುವ ಗಾಯತ್ರಿಿ ಭವನಕ್ಕೆೆ ಸುಮಾರು 50 ಲಕ್ಷ ಅನುದಾನ ಬಿಡುಗಡೆ ಮಾಡಿ ಮುಂದಿನ ಹಂತದ ಕಟ್ಟಡಕ್ಕೆೆ ಅನುಕೂಲ ಮಾಡಿಕೊಡಲು ಕೋರಿದರು.
ಸಮುದಾಯದ ಕಾರ್ಯಕ್ರಮ ಸಾಮಾಜಿಕ, ಸಂಘಟನೆ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಭವನ ನಿರ್ಮಾಣವಾಗುತ್ತಿಿದ್ದು ಒಳಾಂಗಣ ವ್ಯವಸ್ಥೆೆಘಿ, ಅಗತ್ಯ ಸೌಲಭ್ಯಗಳಿಗೆ ಕೇಂದ್ರದ ಯೋಜನೆಯಡಿ ಅಥವಾ ತಮ್ಮ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನದ ಅಡಿ ನೆರವು ನೀಡಲು ಕೋರಿದರು.
ಈ ಸಂದರ್ಭದಲ್ಲಿ ಸಮಾಜದ ಮಹಾಪೋಷಕ ನರಸಿಂಗರಾವ್ ದೇಶಪಾಂಡೆ, ವೆಂಕಟ ಕೃಷ್ಣನ್, ಜಿಲ್ಲಾ ಪ್ರತಿನಿಧಿ ರಮೇಶ ಕುಲಕರ್ಣಿ, ಹಿರಿಯರಾದ ನಂದಾಪುರ ಶ್ರೀನಿವಾಸ್, ಅರವಿಂದ ಕುಲಕರ್ಣಿ, ಅನಿಲ್ ಕುಮಾರ ಗಾರಲದಿನ್ನಿಿ, ವೇಣುಗೋಪಾಲ್ ಇನಾಮ್ದಾಾರ, ಜಯಕುಮಾರ ಗಬ್ಬೂರ, ಪ್ರಾಾಣೇಶ ಮುತಾಲಿಕ್, ಸುಧೀರ, ಪ್ರವೀಣ್ ಕುಮಾರ, ರಾಮರಾವ್ ಗಣೇಕಲ್, ವೆಂಕಟೇಶ್ ಕೋಲಾರ, ರಮೇಶ್ ಬಾದರ್ಲಿ, ಹನುಮೇಶ್ ಸರ್ಾ, ಶ್ರೀನಿವಾಸ್ ಮಲ್ದಕಲ್, ವಿಜಯೀಂದ್ರ ಸಿರವಾರ ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ