Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೀರ್ಘಾವಧಿಯ ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರ ಸಂಭ್ರಮಾಚರಣೆ

 ಸುದ್ದಿಮೂಲ ವಾರ್ತೆ ಜಾಲಹಳ್ಳಿ, ಜ.07:
ರಾಜ್ಯದಲ್ಲಿ ಅಹಿಂದ ನಾಯಕ ಹಾಗೂ ದೀರ್ಘಾವಧಿಯ ಮುಖ್ಯಮಂತ್ರಿಿ ಯಾಗಿ ಸಿದ್ದರಾಮಯ್ಯ ನವರ ಆಡಳಿ ಕುರಿತು ಇಂದು ಸಂಜೆ ಸ್ಥಳೀಯ ನೂರಾರು ಕಾಂಗ್ರೆೆಸ್ ಕಾರ್ಯಕರ್ತರು ಗ್ರಾಾಮದ ಅಂಬೇಡ್ಕರ್ ವೃತ್ತದಲ್ಲಿ ಸಂಭ್ರಮಾಚರಣೆ ಮಾಡಿ ಪಟಾಕಿ ಸಿಡಿಸಿ ,ಸಿಹಿ ಹಂಚಿದರು,
ಕಾಂಗ್ರೆೆಸ್ ಮುಖಂಡ ರಾಜ ವಾಸುದೇವ ನಾಯಕ ವಕೀಲರು ಮಾತನಾಡಿ, ಸಿದ್ದರಾಮಯ್ಯ ನವರು ಕಳಂಕ ಇಲ್ಲದ ಪರಿಶುದ್ದ ಮುಖ್ಯ ಮಂತ್ರಿಿ ಯಾಗಿ ಕರ್ನಾಟಕದ ಎಲ್ಲಾ ಜನರಿಗೆ ಸಾಮಾಜಿಕ ನ್ಯಾಾಯ ಕೊಟ್ಟಿಿದ್ದಾರೆ, ರಾಜ್ಯದಲ್ಲಿ ಜನಪರ ಯೋಜನೆಗಳನ್ನು ಜಾರಿಗೆ ತಂದು ದಿವಂಗತ ಮಾಜಿ ಮುಖ್ಯಮಂತ್ರಿಿ ದೇವರಾಜ ಅರಸರ ಆಡಳಿತದಂತೆ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿಿದ್ದಾರೆ, ಇವರು 7 ವರ್ಷ 325 ದಿನಗಳ ಕಾಲ ದೀರ್ಘಾವಧಿಯ ಮುಖ್ಯ ಮಂತ್ರಿಿ ಎಂದು ಹೆಸರು ಪಡೆದಿದ್ದಾರೆ ಎಂದು ಮಾತನಾಡಿದರು,
ಇದೆ ಸಂದರ್ಭದಲ್ಲಿ ಜಿ ಪಂ ಮಾಜಿ ಸದಸ್ಯರಾದ ಬಸವರಾಜ ಪಂಪಾಪತಿ ಮಾತನಾಡಿದರು. ಸಂಭ್ರಮಾಚರಣೆಯಲ್ಲಿ ಗ್ರಾಾಮ ಪಂಚಾಯತಿ ಸದಸ್ಯರಾದ ರಂಗನಾಥ ಕುದುರಿ, ಮುಖಂಡರಾದ ರಂಗಪ್ಪ ತೊಗರಿ, ದುರುಗಪ್ಪ ರಾಂಪಾಳಿ,ಹುಸೇನ್ ನಾಸಿ,ರಾಜ ತವಗ,ಹನುಮಂತ ಬಡಿಗೇರ,ಹುಸೇನ್ ಬಾಶ ( ಬೋದ್) ದನಂಜಯ್ಯ ಸ್ವಾಾಮಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ