Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿರಿಧಾನ್ಯ ಬಳಕೆ ಮಾಹಿತಿ 

ಸುದ್ದಿಮೂಲವಾರ್ತೆ

ಕೊಪ್ಪಳ,ಆ.24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಿಂದ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಸಿರಿಧಾನ್ಯದ ಬಳಕೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಕೊಪ್ಪಳ ರೈತ ಉತ್ಪಾದಕ ಕಂಪನಿ ನಿರ್ದೇಶಕರಾದ ಬಸಪ್ಪ ರವರು ಉದ್ಘಾಟಿಸಿದರು.

ಕೊಪ್ಪಳ ತಾಲೂಕಿನ ಯೋಜನಾಧಿಕಾರಿಗಳಾದ ಶ್ಜಗದೀಶ್ ಕೆ ಎಚ್ ಇವರು ಸಿರಿಧಾನ್ಯದ ಬಳಕೆಯ ಮಹತ್ವ ಹಾಗೂ ಉತ್ತಮ ಆರೋಗ್ಯ ಕಾಪಾಡುವಲ್ಲಿ ಇವುಗಳ ಬಳಕೆಯ ಕುರಿತು ಮಾಹಿತಿ ನೀಡಿದರು.

ಕೊಪ್ಪಳ ರೈತ ಉತ್ಪಾದಕ ಕಂಪನಿಯ CEO ಆಗಿರುವ ಮಂಜುನಾಥ್ ಸಿರಿಧಾನ್ಯದ ಮೌಲ್ಯವರ್ಧನೆ ಹಾಗೂ ದಿನನಿತ್ಯದ ಅಡುಗೆಯಲ್ಲಿ ಉಪಯೋಗಿಸಲು ಪ್ರಾರಂಭಿಸುವಂತೆ ತಿಳಿಸಿದರು.

ಸದರಿ ಕಾರ್ಯಕ್ರಮದಲ್ಲಿ ಕೇಂದ್ರದ ಸದಸ್ಯರು ಸಿರಿಧಾನ್ಯದ ಅಡುಗೆಯನ್ನು ತಯಾರಿಸಿದ್ದರು. ಉತ್ತಮ ಆರೋಗ್ಯ ಹೊಂದುವಲ್ಲಿ ಸಿರಿಧಾನ್ಯದ ಮಹತ್ವವನ್ನು ಸದಸ್ಯರು ತಿಳಿದರು.

ಕಾರ್ಯಕ್ರಮವನ್ನು ಜ್ಞಾನವಿಕಾಸ ಸಮನ್ವಯಾಧಿಕಾರ ಶ್ರೀಮತಿ ಗೀತಾ ನಿರೂಪಿಸಿ ವಂದಿಸಿದರು. ಸೇವಾ ಪ್ರತಿನಿಧಿ ಶ್ರೀಮತಿ ವೀಣಾ ಹಾಗೂ ಕೇಂದ್ರದ ಸದಸ್ಯರು ಆಸಕ್ತಿಯಿಂದ ಪಾಲ್ಗೊಂಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ