Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನ್ನ ಭಾಗ್ಯ ಯೋಜನೆ ಅನುಷ್ಠಾನದಲ್ಲಿ ಸಿಎಂ ಉಡಾಫೆಯಾಗಿ ಮಾತನಾಡುತ್ತಿದ್ದಾರೆ- ಸಂಗಣ್ಣ

ಸುದ್ದಿಮೂಲವಾರ್ತೆ

ಕೊಪ್ಪಳ,ಜೂ.16:ಅನ್ನ ಭಾಗ್ಯ ಯೋಜನೆಯಲ್ಲಿ 10 ಕೆಜಿ ಅಕ್ಕಿ ಕೊಡುವದರಲ್ಲಿಮುಖ್ಯಮಂತ್ರಿಗಳಿಗೆ ಜವಾಬ್ದಾರಿ ಇದ್ದರೆ ಅಕ್ಕಿ ತರಲು ಕೇಂದ್ರ ಸಚಿವರನ್ನು ಭೇಟಿ ಮಾಡುತ್ತಿದ್ದಾರೆ.ಇವರು ಉಡಾಫೆಯಾಗಿ ಮಾತನಾಡುತ್ತಾರೆ. ಎಂದು ಸಂಸದ ಸಂಗಣ್ಣ ಕರಡಿ ಟೀಕಿಸಿದರು.

ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಅಕ್ಕಿ ವಿಷಯದಲ್ಲಿ ಕೇಂದ್ರ ಸರಕಾರದ ಟೆಂಡರ್ ಭಾಗಿ ಅಕ್ಕಿಯನ್ನು ಪಡೆಯಬೇಕು. ಯಾವುದೇ ಮುಂಜಾಗ್ರತೆ ಇಲ್ಲದೆ 10 ಕೆಜಿ ಎಂದು ಘೋಷಿಸಿದ್ದಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಗೆ ಮೆಜಾರಿಟಿ ಇದೆ ಎಂದು ಏನಾದರೂ ಮಾಡಿದರೆ ನಡೆಯುತ್ತೆ ಎಂಬಂತೆ ವರ್ತಿಸುತ್ತಿದ್ದಾರೆ.ಫ್ರೀ ಬಸ್ ಪ್ರಯಾಣದ ಪುರುಷರಿಗೆ ಸೀಟು ನೀಡುತ್ತಿಲ್ಲ.ಸುಪ್ರೀಂ ಕೋರ್ಟು ಹೇಳಿದರೂ ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುತ್ತೆವೆ ಎನ್ನುತ್ತಾರೆ.ಇಲ್ಲಿ ಅಶಾಂತಿ ವಾತವರಣ ನಿರ್ಮಾಣ ಮಾಡುತ್ತಿದ್ದಾರೆ ಎಂದರು.

ವಿದ್ಯುತ್ ದರ ಏರಿಕೆಯ ಸಂಬಂಧದಲ್ಲಿ ಬೊಮ್ಮಾಯಿ ಸರಕಾರ ಒಪ್ಪಿಕೊಂಡಿರಲಿಲ್ಲ

ಆದರೆ ಇವರು ಒಪ್ಪಿಕೊಂಡಿದ್ದಾರೆ.ಅದು ಬಹಳ ಆಗಿರುವದರಿಂದ ಜನ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ನನಗೂ 72 ವರ್ಷ, ಮೋದಿಯವರಿಗೂ 72 ವರ್ಷ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸವಿದೆ

ಮಾಧ್ಯಮಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಇಲ್ಲ ಎಂಬ ಸುದ್ದಿಗಳನ್ನು ಒಪ್ಪಿಕೊಳ್ಳೊಲ್ಲ

ಬೊಮ್ಮಾಯಿ, ಯಡಿಯೂರಪ್ಪ ಸಹ ಹೇಳಿದ್ಧಾರೆ. ಟಿಕೆಟ್ ಬಗ್ಗೆ ಗೊಂದಲ ಬೇಡ.ಪಕ್ಷ ಏನು ನಿರ್ಧಾರ ತೆಗೆದುಕೊಳ್ಳುತ್ತೊ ಅದಕ್ಕೆ ಬದ್ದ. ಕ್ಷೇತ್ರದ ಜನ ಮತ್ತೆ ನನ್ನ ಬಯಸಿದ್ದಾರೆ

ಸಂಸದ ಸಂಗಣ್ಣ ಕರಡಿ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ