Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಂಗ್ಲಾದಲ್ಲಿ ಹಿಂದು ಹತ್ಯೆಗೆ ಖಂಡನೆ, ವಿಶ್ವಸಂಸ್ಥೆಗೆ ದೂರು

 ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.24:
ಬಾಂಗ್ಲಾಾ ದೇಶದಲ್ಲಿಯ ಹಿಂದೂಗಳ ಮೇಲೆ ನಡೆಯುತ್ತಿಿರುವ ಹತ್ಯೆೆಗಳನ್ನು ಮತ್ತು ದೌರ್ಜನ್ಯಗಳನ್ನು ಖಂಡಿಸಿ ಪ್ರಜ್ಞಾವಂತ ನಾಗರೀಕ ವೇದಿಕೆ ಡಾ. ರಾಜಕುಮಾರ್ ಪಾರ್ಕ್‌ನ ಮಹಾತ್ಮಾಾ ಗಾಂಧಿ ಪ್ರತಿಮೆ ಬಳಿ ಬುಧವಾರ ಪ್ರತಿಭಟನೆ ನಡೆಸಿ, ವಿಶ್ವಸಂಸ್ಥೆೆಗೆ ದೂರು ಸಲ್ಲಿಸಿದೆ.
ವೇದಿಕೆಯ ಮುಖಂಡರಾದ ಕೆ.ಎಂ. ಮಹೇಶ್ವರಸ್ವಾಾಮಿ ಅವರು ಪ್ರತಿಭಟನೆಯ ನೇತೃತ್ವವಹಿಸಿ, ಬಾಂಗ್ಲಾಾ ದೇಶದಲ್ಲಿ ಧರ್ಮದ ಆಧಾರದ ಮೇಲಿನ ಹಿಂಸಾಚಾರಗಳು ವಿಶ್ವದ ಮಾನವೀಯತೆಗೆ ವಿರುದ್ಧವಾಗಿದ್ದು, ವಿಶ್ವಸಂಸ್ಥೆೆಯು ತಕ್ಷಣವೇ ಮಧ್ಯಪ್ರವೇಶಿಸಿ ಈ ದೊಂಬಿಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಬಾಂಗ್ಲಾಾ ದೇಶದಲ್ಲಿ ಹಿಂದೂಗಳು ಮತ್ತು ಮುಸ್ಲಿಿಂಮರ ಮೇಲೆ ಹಲ್ಲೆೆ-ದೌರ್ಜನ್ಯಗಳು ನಡೆಯುತ್ತಿಿವೆ. ಹತ್ಯೆೆಗಳಾಗುತ್ತಿಿವೆ. ಮಾನವೀಯತೆಯ ಕಗ್ಗೊೊಲೆ ನಡೆದಿದೆ. ಮುಗ್ಧ ಕಂದಮ್ಮಗಳನ್ನೂ ಹತ್ಯೆೆ ಮಾಡುತ್ತಿಿರುವುದು ಅಮಾನವೀಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಜಿಲ್ಲಾಾಡಳಿತದ ಮೂಲಕ ಕೇಂದ್ರ ಸರ್ಕಾರ ಮತ್ತು ವಿಶ್ವಸಂಸ್ಥೆೆಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸಿಂಧುವಾಳ ಮಹೇಶಗೌಡ, ನಟರಾಜ್, ಸಿ.ಎಂ. ಗಂಗಾಧರಯ್ಯ, ನಿವೃತ್ತ ಪೊ್ರೆಸರ್ ಲಿಂಗನಗೌಡ, ಎಣ್ಣೆೆ ಎರಿಸ್ವಾಾಮಿ, ಬಂಡೆಗೌಡ, ವಿ.ಎಸ್. ಪ್ರಭಯ್ಯ, ನಾಗಭೂಷಣಗೌಡ, ಡಾ. ದರೂರು ಪುರುಷೋತ್ತಮಗೌಡ, ಶಿವಾರೆಡ್ಡಿಿ, ಅಶೋಕ್ ದಿನ್ನಿಿ, ಆನೆ ಗಂಗಣ್ಣ, ಜಿ. ನೀಲಕಂಠಪ್ಪ, ಎಸ್. ಮಲ್ಲನಗೌಡ, ಕೋಳೂರು ಚಂದ್ರಶೇಖರಗೌಡ, ಎಚ್.ಎಂ. ರುದ್ರಯ್ಯ, ಜಾನೆಕುಂಟೆ ಮಂಜುನಾಥ್, ಸೋಮನಗೌಡ, ಎಚ್.ಎಂ. ಕೊಟ್ರೇೇಶ್, ಹಂಪೇರು ಹಾಲೇಶ್ವರಗೌಡ ಇನ್ನಿಿತರರು ಪಾಲ್ಗೊೊಂಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ