Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವರ ಹೆಸರಲ್ಲಿ ಪ್ರಾಣಿ ಬಲಿ ಕೊಡದಂತೆ ಜಾಗೃತಿ -ದಯಾನಂದ ಸ್ವಾಮೀಜಿ

 ಸುದ್ದಿಮೂಲ ವಾರ್ತೆ ಮುದಗಲ್, ಜ.18:
ತಾಲೂಕಿನ ಗಡಿ ಗ್ರಾಾಮವಾದ ತೊಂಡಿಹಾಳ ಗ್ರಾಾಮದ ಪ್ರಸಿದ್ಧ ಹುಲಿಗೆಮ್ಮ ದೇವಿ ಜಾತ್ರೆೆಯಲ್ಲಿ ಪ್ರಾಾಣಿ ಬಲಿ ಕೊಡದಂತೆ ಜಾಗೃತಿ ಮೂಡಿಸುವ ಮೂಲಕ ತಡಯಲು ಮುಂದಾಗಿದ್ದೇವೆ ಎಂದು ವಿಶ್ವಪ್ರಾಾಣಿ ಕಲ್ಯಾಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಾಮೀಜಿ ಶನಿವಾರ ತಿಳಿಸಿದರು.
ಪಟ್ಟಣದಲ್ಲಿ ಪತ್ರಿಿಕಾ ಪ್ರಕಟಣೆ ನೀಡಿ ಮೂರು ದಿನಗಳವರೆಗೆ ತೊಂಡಿಹಾಳ ಹುಲಿಗೆಮ್ಮ ದೇವಿ ಜಾತ್ರೆೆ ಜರುಗುತ್ತದೆ. ಜಾತ್ರೆೆಯಲ್ಲಿ ಪ್ರಾಾಣಿಬಲಿ, ಮೌಢ್ಯಾಾಚರಣೆ, ಕಂದಾಚಾರಗಳು ನಡೆಯದಂತೆ ಮುಂಜಾಗ್ರತಾ ವಹಿಸಬೇಕು. ಪ್ರಾಾಣಿಬಲಿಗೆ ನ್ಯಾಾಯಾಲಯ ಕಟ್ಟು ನಿಟ್ಟಿಿನ ಆದೇಶ ಹೊರಡಿಸಿದೆ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಾಧಿಕಾರಿಗಳು ಜತೆಗೆ ಎಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆೆ ತರಲಾಗಿದೆ. ಆದರೂ ಅಲ್ಲಲ್ಲಿ ಇಂತಹ ಪ್ರಕರಣ ನಡೆಯುವ ಸಾಧ್ಯತೆ ಇರುತ್ತದೆ. ಇದರಿಂದ ನ್ಯಾಾಯಾಲಯಗಳ ಆದೇಶ ಉಲ್ಲಂಘನೆ ಮಾಡಿದಂತಾಗುತ್ತದೆ.
ಪೊಲೀಸ್ ಇಲಾಖೆ, ಜಿಲ್ಲಾಡಳಿತ, ತಾಲೂಕಾ ಆಡಳಿತ, ಸ್ಥಳೀಯ ಆಡಳಿತ ಮಂಡಳಿಗೆ ಮನವಿ ಮಾಡಿಕೊಳ್ಳಲಾಗುತ್ತದೆ. ಸಾರ್ವಜನಿಕವಾಗಿ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸುತ್ತಿಿರುವದರ ಜತೆಗೆ ಸಭೆಗಳನ್ನು ಕೂಡ ಮಾಡಲಾಗಿದೆ. ಗ್ರಾಾಮದ ರಸ್ತೆೆಯುದ್ದಕ್ಕೂ, ಗಲ್ಲಿ ಗಲ್ಲಿಗಳಲ್ಲಿ ಸಂಚಾರ ಮಾಡುತ್ತ ಜಾಗೃತಿ ಮೂಡಿಸಲಾಗುತ್ತಿಿದೆ. ನ್ಯಾಾಯಾಲಯಗಳು ಮಂದಿರ, ಮಸ್ಜೀದ್ ಸೇರಿದಂತೆ ಸಾರ್ವಜನಿಕವಾಗಿ ಯಾವದೇ ಪ್ರಾಾಣಿಗಳನ್ನು ಬಲಿ ಕೊಡುವಂತಿಲ್ಲ ಎಂದು ಆದೇಶ ನೀಡಿವೆ. ಈ ಆದೇಶವನ್ನು ಸಾರ್ವಜನಿಕರು, ಅಧಿಕಾರಿಗಳು ಕಟ್ಟುನಿಟ್ಟಿಿನಿಂದ ಪಾಲಿಸಬೇಕು. ಪ್ರಾಾಣಿಬಲಿ ತಡೆಯುವುದರಲ್ಲಿ ನಮ್ಮ, ನಿಮ್ಮೆೆಲ್ಲರ ಜವಾಬ್ದಾಾರಿ ಇದೆ. ಅದಕ್ಕೆೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿಿದೆ ಎಂದು ತಿಳಿಸಿದರು.
ಸಂಘಟನೆ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ