Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅವೈಜ್ಞಾನಿಕ ಪಾದಚಾರಿ ಮಾರ್ಗ ಸರಿಪಡಿಸಲು ಆಗ್ರಹ

ಸುದ್ದಿಮೂಲ ವಾರ್ತೆ ಗುರುಮಠಕಲ್,ಡಿ.1:
ಪಟ್ಟಣದ ಹೈದ್ರಾಾಬಾದ್ ರಾಜ್ಯ ಹೆದ್ದಾರಿಯ ಸರ್ಕ್ಯೂಟ್ ಹೌಸ್ ಕಂಪೌಂಡ್ ಎದುರಿಗೆ ನಗರೋತ್ಥಾಾನ ಯೋಜನೆ ಅಡಿ ನಿರ್ಮಾಣವಾಗುತ್ತಿಿರುವ ಪಾದಚಾರಿ ಮಾರ್ಗದಲ್ಲಿ ಅವೈಜ್ಞಾನಿಕತೆ ನಡೆದಿರುವ ಬಗ್ಗೆೆ ಸ್ಥಳೀಯ ಮುಖಂಡ ವೀರಪ್ಪ ಪ್ಯಾಾಟಿ ಆಕ್ರೋೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಸೋಮವಾರ ಸ್ಥಳಕ್ಕೆೆ ಭೇಟಿ ನೀಡಿ ಕಾಮಗಾರಿಯ ಬಗ್ಗೆೆ ಪರಿಶೀಲನೆ ನಡೆಸಿದ ಅವರು, ಇದು ವಿಜಯಪುರ-ಹೈದ್ರಾಾಬಾದ್ ರಾಜ್ಯ ಮಹತ್ವದ ರಸ್ತೆೆ ಆಗಿದ್ದು, ಕಲಬುರ್ಗಿ ಮತ್ತು ತೆಲಂಗಾಣ ಭಾಗಗಳಿಗೆ ಪ್ರತಿನಿತ್ಯ ನೂರಾರು ವಾಹನಗಳು ಸಂಚಾರ ಮಾಡುತ್ತವೆ ಎಂದು ಗಮನ ಸೆಳೆದರು. ನಿರ್ಮಾಣವಾಗುತ್ತಿಿರುವ ಪಾದಚಾರಿ ಮಾರ್ಗದ ಅಗಲ ಅತಿಯಾಗಿ ಹೆಚ್ಚಿಿಸಲಾಗಿದೆ. ಇದರಿಂದ ವಾಹನಗಳ ರಸ್ತೆೆ ಕಿರಿದಾಗಿದ್ದು ಯಾವುದೇ ಕ್ಷಣದಲ್ಲೂ ಅಪಘಾತ ಸಂಭವಿಸುವ ಅಪಾಯವಿದೆ. ಸಂಪೂರ್ಣ ಅವೈಜ್ಞಾನಿಕವಾಗಿ ಕಾಮಗಾರಿ ನಡೆಯುತ್ತಿಿದೆ ಎಂದು ವೀರಪ್ಪ ಪ್ಯಾಾಟಿ ಅಸಮಾಧಾನ ವ್ಯಕ್ತಪಡಿಸಿದರು.
ಸ್ಥಳಕ್ಕೆೆ ಆಗಮಿಸಿದ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಅವರು ಪರಿಸ್ಥಿಿತಿ ವಿವರಿಸಿ, ಪಾದಚಾರಿ ಮಾರ್ಗದ ಅಗಲ ಸಮಂಜಸವಾಗಿ ಕಡಿಮೆ ಮಾಡಿ, ಸಾರಿಗೆ ಸಂಚಾರಕ್ಕೆೆ ಅಡ್ಡಿಿಯಾಗದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಪಾದಚಾರಿ ಮಾರ್ಗ ನಿರ್ಮಾಣದಲ್ಲಿ ಕಂಡುಬಂದ ತಪ್ಪುುಗಳನ್ನು ತಕ್ಷಣ ಸರಿಪಡಿಸದಿದ್ದರೆ ಉಗ್ರ ಪ್ರತಿಭಟನೆಗೆ ಮುಂದಾಗುವುದಾಗಿ ಅವರು ಎಚ್ಚರಿಸಿದರು.
ಸಂಬಂಧಿತ ಅಧಿಕಾರಿಗಳು ಸ್ಥಳದಲ್ಲೇ ಸಮಜಾಯಿಷಿ ನೀಡಿದ್ದು, ಅಗತ್ಯ ತಿದ್ದುಪಡಿ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ