Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ರೈತ ದಿನಾಚರಣೆ ಸಾಧನೆ ಮಾಡಿದರೂ ದೇಶದ ರೈತರಿಗೆ ಆಸರೆಯಾಗುತ್ತಿಲ್ಲ - ಬೋಸರಾಜ್

ಸುದ್ದಿಮೂಲ ವಾರ್ತೆ ರಾಯಚೂರು, ಡಿ.28:
ದೇಶ ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿಿದ್ದರೂ ನಮ್ಮ ರೈತರಿಗೆ ಅವರು ಬೆಳೆದ ಬೆಳೆಗೆ ಸೂಕ್ತ ಬೆಂಬಲ ಬೆಲೆ ನೀಡಲಾಗುತ್ತಿಿಲ್ಲ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್ ಬೇಸರ ವ್ಯಕ್ತಪಡಿಸಿದರು.
ನಗರದ ಪ್ರಜಾಪಿತ ಬ್ರಹ್ಮಕುಮಾರಿಯ ಈಶ್ವರಿಯ ವಿವಿಯಲ್ಲಿ ಹಮ್ಮಿಿಕೊಂಡಿದ್ದ ರಾಷ್ಟ್ರೀಯ ರೈತ ದಿನಾಚರಣೆ ಹಾಗೂ ಸಾಧಕ ರೈತರಿಗೆ ಸನ್ಮಾಾನ ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡಿದರು. ಅನೇಕ ಅವಿಷ್ಕಾಾರ, ಸಂಶೋಧನೆಗಳನ್ನು ಮಾಡಿದ ಹೆಮ್ಮೆೆ ಸರ್ಕಾರಗಳಿಗೆ ಇದ್ದರೂ ರೈತರು ಬೆಳೆಯುವ ಜೋಳ, ಭತ್ತಘಿ, ಹತ್ತಿಿಘಿ, ಮೆಕ್ಕಜೋಳ ಮತ್ತಿಿತರ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಪಡಿಸಿದರೂ ಅವರ ಶ್ರಮಕ್ಕೆೆ ತಕ್ಕ ಲ ನೀಡಲು ಸಾಧ್ಯವಾಗುತ್ತಿಿಲ್ಲ ಎಂದರು.
ಪಂಚವಾರ್ಷಿಕ ಯೋಜನೆಗಳ ಮೂಲಕ ಜವಾಹಾರಲಾಲ್ ನೆಹರು ಅವರು ದೇಶದ ಜನರ ಹಸಿವು ನೀಗಿಸಿದ ಪರಿ ನಿರ್ವಹಣೆಗೆ ಮುಂದಾಲೋಚನೆಯ ಪರಿಣಾಮ ದೇಶದ ಜನಸಂಖ್ಯೆೆಗೆ ತಕ್ಕ ಆಹಾರ ಉತ್ಪಾಾದನೆ ಮಾಡಿ ವಿದೇಶಗಳಿಗೂ ರ್ತು ಮಾಡುವ ಶಕ್ತಿಿ ಪಡೆದಿದ್ದೇವೆ ಆದರೆ, ಆಹಾರ ಬೆಳೆಯುವವರ ಪರಿಸ್ಥಿಿತಿ ಬದಲಾಗಿಲ್ಲ ಎಂದು ಹೇಳಿದರು.
ಬೆಳೆಗೆ ವೆಜ್ಞಾನಿಕ ಬೆಲೆ ಸಿಗುವಂತೆ ಆಗಬೇಕು ಅದಕ್ಕೆೆ ಕಾನೂನು ಬಲ ತುಂಬುವ ಕೆಲಸ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡು ಮಾಡಬೇಕಾಗಿದೆ ಎಂದ ಅವರು ಪ್ರಜಾಪಿತ ಬ್ರಹ್ಮಕುಮಾರಿಯ ವಿಶ್ವ ವಿದ್ಯಾಾಲಯ ಜನಪರ, ಸಮಾಜಮುಖಿ ಸೇವಕರ ಗುರುತಿಸುವ ಜವಾಬ್ದಾಾರಿ ನಿಭಾಯಿಸುತ್ತಿಿರುವುದಕ್ಕೆೆ ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ 50ಕ್ಕೂ ಅಧಿಕ ರೈತ ಸಾಧಕರನ್ನು ಗುರುತಿಸಿ ಸನ್ಮಾಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಂಚಾಲಕಿ ರಾಜಯೋಗಿನಿ ಸ್ಮಿಿತಾ ಅಕ್ಕಘಿ, ಶಾರದ ಅಕ್ಕಘಿ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ತಲಮಾರಿ, ರೈತ ಸಂಘದ ಮುಖಂಡ ಲಕ್ಷ್ಮಣಗೌಡ ಕಡಗಂದೊಡ್ಡಿಿ ಸೇರಿದಂತೆ ಅನೇಕರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ