Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಯ ವಿವರ

ಸುದ್ದಿಮೂಲ ವಾರ್ತೆ

ಸೆ.19:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 18/09/2023 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳ/ತಾತ್ಕಾಲಿಕ ಕಲ್ಯಾಣಿ ಒಟ್ಟು 1,53,965 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಸರ್ಜನೆ ಮಾಡಿರುವ ಮಣ್ಣಿನ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಓಪಿ) ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ:

ಪೂರ್ವ ವಲಯ

ಮಣ್ಣಿನ ಗಣೇಶ ಮೂರ್ತಿಗಳು: 24,990

ಪಿ.ಓ.ಪಿ ಗಣೇಶ ಮೂರ್ತಿಗಳು: 206

ಪಶ್ಚಿಮ ವಲಯ

ಮಣ್ಣಿನ ಗಣೇಶ ಮೂರ್ತಿಗಳು: 35,887

ಪಿ.ಓ.ಪಿ ಗಣೇಶ ಮೂರ್ತಿಗಳು: 134

ದಕ್ಷಿಣ ವಲಯ

ಮಣ್ಣಿನ ಗಣೇಶ ಮೂರ್ತಿಗಳು: 50,848

ಪಿ.ಓ.ಪಿ ಗಣೇಶ ಮೂರ್ತಿಗಳು: 8,992

ಬೊಮ್ಮನಹಳ್ಳಿ ವಲಯ

ಮಣ್ಣಿನ ಗಣೇಶ ಮೂರ್ತಿಗಳು: 7,291

ಪಿ.ಓ.ಪಿ ಗಣೇಶ ಮೂರ್ತಿಗಳು: 147

ದಾಸರಹಳ್ಳಿ ವಲಯ

ಮಣ್ಣಿನ ಗಣೇಶ ಮೂರ್ತಿಗಳು: 1,138

ಪಿ.ಓ.ಪಿ ಗಣೇಶ ಮೂರ್ತಿಗಳು: 53

ಮಹದೇವಪುರ ವಲಯ

ಮಣ್ಣಿನ ಗಣೇಶ ಮೂರ್ತಿಗಳು: 5,860

ಪಿ.ಓ.ಪಿ ಗಣೇಶ ಮೂರ್ತಿಗಳು: 18

ಆರ್.ಆರ್.ನಗರ ವಲಯ

ಮಣ್ಣಿನ ಗಣೇಶ ಮೂರ್ತಿಗಳು: 10,180

ಪಿ.ಓ.ಪಿ ಗಣೇಶ ಮೂರ್ತಿಗಳು: 152

ಯಲಹಂಕ ವಲಯ

ಮಣ್ಣಿನ ಗಣೇಶ ಮೂರ್ತಿಗಳು: 7414

ಪಿ.ಓ.ಪಿ ಗಣೇಶ ಮೂರ್ತಿಗಳು: 546

ಹೆಚ್ಚಿನ ಮಾಹಿತಿಗಾಗಿ ವಲಯವಾರು ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಿರುವ ಅಂಕಿ-ಅಂಶಗಳ ಪ್ರತಿಯನ್ನು ಲಗತ್ತಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ