Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕಕ್ಕೆ 10,175 ಕೋಟಿ ರೂ. ಬಿಡುಗಡೆ ಮಾಡಿ : ಡಾ. ಸಯ್ಯದ್ ನಾಸೀರ್ ಹುಸೇನ್

ಸುದ್ದಿಮೂಲ ವಾರ್ತೆ ನವದೆಹಲಿ, ೆ.04:
ದೇಶದ 15 ನೇ ಹಣಕಾಸು ಆಯೋಗ ಮತ್ತು ಇತರೆ ಯೋಜನೆಗಳ ಅಡಿ ಕರ್ನಾಟಕದ ಗ್ರಾಾಮ ಪಂಚಾಯಿತಿಗಳಿಗೆ ಬಾಕಿ ಇರುವ 10,175 ಕೋಟಿ ರೂಪಾಯಿಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಡಾ. ಸಯ್ಯದ್ ನಾಸೀರ್ ಹುಸೇನ್ ಆಗ್ರಹಿಸಿದ್ದಾಾರೆ.
ಸಂಸತ್ತಿಿನ ಶೂನ್ಯವೇಳೆಯಲ್ಲಿ ಬುಧವಾರ ವಿಷಯವನ್ನು ಪ್ರಸ್ತಾಾಪಿಸಿ ಮಾತನಾಡಿದ ಅವರು, ಕರ್ನಾಟಕದ 6,000 ಗ್ರಾಾಮ ಪಂಚಾಯಿತಿಗಳಿಗೆ 2,133 ಕೋಟಿ ರೂಪಾಯಿಗೂ ಅಧಿಕ ಹಣದ ಬಾಕಿ ಇದೆ. ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರಕ್ಕೆೆ ಈ ನಿಟ್ಟಿಿನಲ್ಲಿ ಬಿಡುಗಡೆ ಮಾಡಬೇಕಾಗಿರುವ ಮೊದಲ ಕಂತಿನ 1,092 ಕೋಟಿ ಹಣದ ಅನುದಾನವೂ ಬಿಡುಗಡೆ ಆಗಿಲ್ಲ. ಕರ್ನಾಟಕಕ್ಕೆೆ ಬಿಡುಗಡೆ ಆಗಬೇಕಿದ್ದ ಹಣವನ್ನು ಬಿಡುಗಡೆ ಮಾಡುವಲ್ಲಿ ಅನಗತ್ಯ ವಿಳಂಬವಾಗುತ್ತಿಿದೆ. ಕಾರಣ ಕರ್ನಾಟಕದ ಗ್ರಾಾಮ ಪಂಚಾಯಿತಿಗಳು ಕೇಂದ್ರ ಸರ್ಕಾರದ ನಿಧಿಯ ನಿರೀಕ್ಷೆಯಲ್ಲಿದ್ದು, ಅಭಿವೃದ್ಧಿಿ ಮತ್ತು ಮೂಲಭೂತ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವಲ್ಲಿ ವಿಳಂಬವಾಗುತ್ತಿಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಾಮೀಣ ಉದ್ಯೋೋಗ ಖಾತರಿ ಯೋಜನೆಯಲ್ಲಿ ಕರ್ನಾಟಕಕ್ಕೆೆ 1,066 ಕೋಟಿ ರು.ಗಳು ಹಾಗೂ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ರೂಪಾಯಿ 6,976 ಕೋಟಿ ಬಾಕಿ ಇದೆ. 15ನೇ ಹಣಕಾಸು ಆಯೋಗವನ್ನು ವಿಶೇಷವಾಗಿ ಸ್ಥಳೀಯ ಸಂಸ್ಥೆೆಗಳನ್ನು ಬಲಪಡಿಸಲು ಮತ್ತು ಗ್ರಾಾಮ ಪಂಚಾಯತಿಗಳಿಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸುವ ಉದ್ದೇಶದಿಂದ ರಚಿಸಲಾಗಿದೆ. ಆದರೆ, ಈ ಉದ್ದೇಶವನ್ನು ಈಡೇರಿಸುವಲ್ಲಿ ಸಾಧ್ಯವಾಗುತ್ತಿಿಲ್ಲ ಎಂದು ಅವರು ತಿಳಿಸಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ