Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಟಕೋತ್ಸವಕ್ಕೆ ಚಾಲನೆ

ಸುದ್ದಿಮೂಲ ವಾರ್ತೆ

ಬೆಂಗಳೂರು ಜೂ 29 : ಸಂಸ ರಂಗಪತ್ರಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಕೆ.ಎನ್ ವಿಜಯಲಕ್ಷ್ಮಿ ನೆನಪಿನ ನಾಟಕೋತ್ಸವನ್ನು ಮೈಸೂರು ವಿವಿ ಇಂಗ್ಲಿಷ್ ಪ್ರಾಧ್ಯಾಪಕಿ ಡಾ.ಕೃಷ್ಣ ಮನವಲ್ಲಿ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಉದ್ಘಾಟಿಸಿದರು.

ಜೂನ್ 28 ರಿಂದ 30 ರವರೆಗೆ 3 ದಿನಗಳು ನಯನದಲ್ಲಿ ನಾಟಕೋತ್ಸವ ನಡೆಯಲಿದೆ.ಜೂನ್ 28 ರಂದು ಸ್ಪೇನ್ ನಾಟಕಕಾರ ಲೋರ್ಕ ಅವರ ಬ್ಲಢ್ ವೆಡ್ಡಿಂಗ್ ನಾಟಕ ರಂಗಶಾಲಾ ತಂಡದಿಂದ ಪ್ರದರ್ಶನಗೊಂಡಿತು . ಜೂನ್ 29 ರ ಸಂಜೆ ಸರ್ಕಾರಿ ಕಲಾ ಕಾಲೇಜು ವಿದ್ಯಾರ್ಥಿಗಳಿಂದ ಚಮ್ಮಾರನ ಚಾಲಾಕಿ ಹೆಂಡಿತಿ ನಾಟಕವಿದೆ. ಜೂನ್ 30 ರಂದು ಸಂಜೆ ಕೆ.ಎನ್ ವಿಜಯಲಕ್ಷ್ಮಿ ಹೆಸರಿನಲ್ಲಿ ಉತ್ತಮ ಅನವಾದಕಿ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಖ್ಯಾತ ಅನುವಾದಕಿ, ಉಪನ್ಯಾಸಕಿಯಾಗಿದ್ದ ಕೆ.ಎನ್.ವಿಜಯಲಕ್ಷ್ಮಿ ಅವರು ಪ್ರಖ್ಯಾತ ಲೇಖಕರ ಪುಸ್ತಕಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ವಿಮರ್ಶಕ ಕಿ.ರಂ.ನಾಗರಾಜ ಅವರ ಪತ್ನಿಯಾಗಿದ್ದ ಅವರು ಅನವಾದಿಸಿದ ನಾಟಕಗಳು ಈ ನಾಟಕೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿದೆ.

ಕಾರ್ಯಕ್ರಮ ದಲ್ಲಿ ಬೆಂಗಳೂರು ಉತ್ತರ ವಿವಿ ಕುಲಸಚಿವರಾದ ಡಾ.ಡಿ.ಡಾಮಿನಿಕ್ , ವಾರ್ತಾ ಇಲಾಖೆ ಸಹಾಯಕ ನಿರ್ದೇಶಕಿ ಡಾ.ಕೆ.ಎನ್.ಕವನ, ಸಂಸ ಥಿಯೇಟರ್ ನ ಸಂಸ ಸುರೇಶ್ ಉಪಸ್ಥಿತರಿದ್ದರು ‌.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ