Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇ-ಸ್ವತ್ತು 2.0 ತಂತ್ರಾಾಂಶದ ಸಮಸ್ಯೆ ಶೀಘ್ರ ಪರಿಹಾರ: ಖರ್ಗೆ

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.28
ಗ್ರಾಾಮೀಣಾಭಿವೃದ್ಧಿಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು 2.0 ತಂತ್ರಾಾಂಶದ ಸಮಸ್ಯೆೆಗಳನ್ನು ಇನ್ನೊೊಂದು ತಿಂಗಳಲ್ಲಿ ಬಗೆಹರಿಸಲಾಗುವುದು ಎಂದು ಗ್ರಾಾಮೀಣಾಭಿವೃದ್ಧಿಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಿಯಾಂಕ ಖರ್ಗೆ ವಿಧಾನಸಭೆಯಲ್ಲಿಂದು ಹೇಳಿದರು.
ಪ್ರಶ್ನೋೋತ್ತರ ಅವಧಿಯಲ್ಲಿ ಬಿಜೆಪಿಯ ಕಿರಣಕುಮಾರ್ ಕೂಡ್ಲಿಿ ಅವರು ಗ್ರಾಾಮೀಣಾಭಿವೃದ್ಧಿಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹೊಸದಾಗಿ ಇ-ಸ್ವತ್ತು ತಂತ್ರಾಾಂಶವನ್ನು ಅಳವಡಿಸಲಾಗಿದೆ. ಈ ತಂತ್ರಾಾಂಶದಲ್ಲಿ ಲೋಪಗಳಾಗಿವೆ. ಖಾತಾ 11ಬಿ,. 11 ಎ ಪರಿವರ್ತನೆ ಮಾಡಿಕೊಳ್ಳಲು ತೊಂದರೆಯಾಗಿದೆ. ಇದನ್ನು ಕೂಡಲೆ ಪರಿಹರಿಸಿ ಎಂದು ಒತ್ತಾಾಯಿಸಿದರು.
ಸದಸ್ಯರ ಪ್ರಶ್ನೆೆಗೆ ಉತ್ತರಿಸಿದ ಸಚಿವ ಪ್ರಿಿಯಾಂಕ ಖರ್ಗೆ,ಗ್ರಾಾಮೀಣಾಭಿವೃದ್ಧಿಿ ಇಲಾಖೆಯ ಇ-ಸ್ವತ್ತಿಿನಲ್ಲಿ ಸುಧಾರಣೆ, ಸಬಲೀಕರಣ ಮತ್ತು ಸರಳೀಕರಣವನ್ನು ಗಮನದಲ್ಲಿಟ್ಟುಕೊಂಡು ಇ-ಸ್ವತ್ತು 2.0 ತಂತ್ರಾಾಂಶವನ್ನು ಅಳವಡಿಸಲಾಗಿದೆ. ಇದರಲ್ಲಿ ಕೆಲ ಸಮಸ್ಯೆೆಗಳಿದ್ದು ಅದನ್ನು ತ್ವರಿತವಾಗಿ ಬಗೆಹರಿಸಲು ಕ್ರಮ ವಹಿಸಲಾಗಿದೆ ಇನ್ನೊೊಂದು ತಿಂಗಳಲ್ಲಿ ಎಲ್ಲ ಸಮಸ್ಯೆೆಗಳನ್ನು ಬಗೆಹರಿಸಿ ಸಾರ್ವಜನಿಕರು ಮತ್ತು ಬಳಕೆದಾರರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಳೆದ ಡಿಸೆಂಬರ್ 1ರಿಂದ ಇ-ಸ್ವತ್ತು2.0 ತಂತ್ರಾಾಂಶವನ್ನು ಜಾರಿ ಮಾಡಿದ್ದೆೆವು. ಹೊಸ ತಂತ್ರಜ್ಞಾನ ಬಳಸಿದಾಗ ಲೋಪವಾಗುವುದು ಸಹಜ. ಈ ಲೋಪಗಳನ್ನು ಪತ್ರಿಿಕಾ ಪ್ರಕಟಣೆ ಮೂಲಕ ಜನರ ಗಮನಕ್ಕೆೆ ತಂದಿದ್ದೇವೆ. ಇದನ್ನು ಎನ್ಐಸಿ ಮೂಲಕವೇ ಸರಿಪಡಿಸಬೇಕಾಗಿದ್ದು, ಎನ್ಐಸಿಗೆ ಅಗತ್ಯವಾದ ಹಣ ಬಿಡುಗಡೆ ಮಾಡಿ ಆದಷ್ಟು ಬೇಗ ಈ ಕೆಲಸವನ್ನು ಪೂರ್ಣಗೊಳಿಸುವಂತೆ ಕೇಂದ್ರ ಐಟಿ ಸಚಿವರಿಗೆ ಪತ್ರ ಬರೆದಿದ್ದೇನೆ. ಎನ್ಐಸಿ ಈಗ ಹೆಚ್ಚಿಿನ ಮಾನವ ಸಂಪನ್ಮೂಲಗಳನ್ನು ಒದಗಿಸಿ ಈ ತಂತ್ರಾಾಂಶದ ಲೋಪವನ್ನು ಸರಿಪಡಿಸುವ ಕೆಲಸ ಮಾಡುತ್ತಿಿದೆ. ಆದಷ್ಟು ಬೇಗೆ ಎಲ್ಲವೂ ಬಗೆಹರಿಯಲಿದೆ ಎಂದು ಸಚಿವ ಪ್ರಿಿಯಾಂಕ ಖರ್ಗೆ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ