Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್ ಕೇಬಲ್ ಮಾರ್ಗ: ಸಾರ್ವಜನಿಕರಿಗೆ ಎಚ್ಚರಿಕೆ

ಸುದ್ದಿಮೂಲ ವಾರ್ತೆ

ತುಮಕೂರು,ಮಾ.31: ಕವಿಪ್ರನಿನಿಯು ಹೊಸದಾಗಿ 110 ಕೆ.ವಿ. 400 ಚ.ಮಿ.ಮೀ. ವಿದ್ಯುತ್ ಭೂಗತ ಕೇಬಲ್ ಮಾರ್ಗಗಳಾದ ನಿಟ್ಟೂರು ಸ್ವೀಕರಣಾ ವಿದ್ಯುತ್ ಕೇಂದ್ರದಿಂದ ಉದ್ದೇಶಿತ ರೈಲ್ವೇ ಟ್ರ್ಯಾಂಯಕ್ಷನ್

ಉಪಸ್ಥಾವರ ಪುರದವರೆಗೆ(4.3ಕಿ.ಮೀ.) ನಿರ್ಮಿಸಿದ್ದು, ಸದರಿ ಮಾರ್ಗಗಳಲ್ಲಿ ಮಾರ್ಚ್ 31ರಂದು ಅಥವಾ ತದನಂತರ ಸದರಿ ಮಾರ್ಗಗಳಲ್ಲಿ ವಿದ್ಯುತ್ ಹರಿಸುತ್ತಿದ್ದು, ಸಾರ್ವಜನಿಕರು ಈ ಕೇಬಲ್ ಮಾರ್ಗದಲ್ಲಿ ಅಗೆಯುವುದು ಅಥವಾ ಇನ್ನಾವುದೇ ಚಟುವಟಿಕೆ ನಡೆಸಬಾರದೆಂದು ಕೆಪಿಟಿಸಿಎಲ್ ತಿಳಿಸಿದೆ.

220/110/11ಕೆ.ವಿ. ನಿಟ್ಟೂರು ಸ್ವೀಕರಣಾ ವಿದ್ಯುತ್ ಕೇಂದ್ರದಿಂದ ರಾಷ್ಟ್ರೀಯ ಹೆದ್ದಾರಿ 208, ಕೆರೆಹಳ್ಳಿ-ಬಂಡಿಹಳ್ಳಿ ರಸ್ತೆ ಮಾರ್ಗದಲ್ಲಿ 110/25ಕೆ.ವಿ. ಉದ್ದೇಶಿತ ರೈಲ್ವೇ ಟ್ರ್ಯಾಂಯಕ್ಷನ್ ಉಪಸ್ಥಾವರ ಪುರದವರೆಗಿನ ಕೇಬಲ್ ಮಾರ್ಗದಲ್ಲಿ ಸಾರ್ವಜನಿಕರು, ಸರ್ಕಾರಿ ಸಂಸ್ಥೆ, ಖಾಸಗಿ ಸಂಸ್ಥೆಯವರು ಅಗೆಯಬಾರದೆಂದು ಹಾಗೂ ಯಾರಾದರೂ ಇಂತಹ ಕೃತ್ಯಗಳನ್ನು ಎಸಗಿದಲ್ಲಿ ಉಂಟಾಗುವ ಅಪಘಾತಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಯಾವುದೇ ರೀತಿಯಲ್ಲಿ ಜವಾಬ್ದಾರಿಯಾಗುವುದಿಲ್ಲ ಹಾಗೂ ಇದರಿಂದ ಆಗುವ ನಿಗಮದ ನಷ್ಟವನ್ನು ಸಂಬಂಧಪಟ್ಟವರು ಭರಿಸತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ