Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಚಮಸಾಲಿ ಮಹಿಳಾ ಘಟಕದಿಂದ ಪರಿಸರ ದಿನಾಚರಣೆ

ಪಂಚಮಸಾಲಿ ಮಹಿಳಾ ಘಟಕದಿಂದ ಪರಿಸರ ದಿನಾಚರಣೆ

ಸುದ್ದಿಮೂಲವಾರ್ತೆ

ಕೊಪ್ಪಳ ಜೂ 19; ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಕೊಪ್ಪಳ ಜಿಲ್ಲಾ ಮಹಿಳಾ ಘಟಕದಿಂದ ಇತ್ತಿಚಿಗೆ ತಾಲೂಕಿನ ಯತ್ನಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಸಸಿ ನೆಡುವದರ ಮೂಲಕ ಆಚರಿಸಲಾಯಿತು.

ಜಿಲ್ಲಾಧ್ಯಕ್ಷೆ ಶ್ರೀಮತಿ ಸುಮಂಗಲಾ. ಎಸ್.ಹಂಚಿನಾಳ, ಪರಿಸರದ ಸಮಸ್ಯೆಗಳು ಹಾಗೂ ಅವುಗಳ ನಿವಾರಣೆಯ ಕುರಿತು ಮಾತನಾಡಿದರು.

ಗೌರವಾದ್ಯಕ್ಷೆ ಶ್ರೀಮತಿ ಶಿವಲೀಲಾ ಪಾಟೀಲ್ ಮಕ್ಕಳಿಗೆ ಧ್ಯಾನದ ಪ್ರಯೋಜನಗಳ ಕುರಿತು ಮಾಹಿತಿ ನೀಡಿ, ಕೆಲವು ಸಮಯ ಧ್ಯಾನ ಮಾಡಿಸಿದರು.ಪ್ರಧಾನ ಕಾರ್ಯದರ್ಶಿ ಗಿರಿಜಾ ಪೋಲಿಸ್ ಪಾಟೀಲ್, ಸಹಕಾರ್ಯದರ್ಶಿ ಲತಾ ಪಟ್ಟಣಶೆಟ್ಟಿ ತಮ್ಮ ಧ್ಯಾನದ ಅನುಭವ ಹಂಚಿಕೊಂಡರು.ಪರಿಸರ ರಕ್ಷಣೆ ಹಾಗೂ ಅದರ ಮಹತ್ವ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ತಾಲೂಕು ಘಟಕದ ಗೌರವಾಧ್ಯಕ್ಷೆ ಶ್ರೀಮತಿ ರತ್ನಾ ಪಾಟೀಲ್, ಮಕ್ಕಳಿಗೆ ಮರಗಳನ್ನು ಬೆಳೆಸಿ ಪೋಷಿಸಲು ಸಲಹೆ ನೀಡಿದರು.ಪ್ರಧಾನ ಕಾರ್ಯದರ್ಶಿ ಶ್ರೀಮತಿ ರೇಖಾ ಸಂಗಳ, ಉಪಾಧ್ಯಕ್ಷೆ ಶ್ರೀಮತಿ ಗೀತಾ ಹಟ್ಟಿ, ಶ್ರೀಮತಿ ಗಂಗಮ್ಮ, ಶ್ರೀಮತಿ ನಾಗರತ್ನ, ಶ್ರೀಮತಿ ಲತಾ ದೇಸಾಯಿ ಹಾಗೂ ಗ್ರಾಮದ ಅನೇಕ ಸಹೋದರಿಯರು ಉಪಸ್ತಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ತುಂಬಿದರು.ಕೊನೆಯಲ್ಲಿ ಪರಿಸರ ರಕ್ಷಣೆಯ ಪ್ರತಿಜ್ಞಾವಿಧಿ ಬೋಧಿಸಲಾಯಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ