Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎನ್ ಇ ಪಿಯಿಂದ ಶಿಕ್ಷಣಾರ್ಥಿಗಳಿಗೆ ಅನುಕೂಲ- ಮೇತ್ರಿ

ಸುದ್ದಿಮೂಲವಾರ್ತೆ

ಕೊಪ್ಪಳ,ಜು.28: 2020 ರಲ್ಲಿ ಜಾರಿಗೆ ಬಂದ ಎನ್ ಇಪಿಯ ಶಿಕ್ಷಣ ಅಮೂಲಾಗ್ರ ಬದಲಾವಣೆ ತರುತ್ತಿದೆ. ಈ ಅದರ 3 ನೆಯ ವರ್ಷಾಚರಣೆಯನ್ನು ಮಾಡಲಾಗುತ್ತಿದೆ ಎಂದು ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯ ಸಿದ್ದಾರೂಢ ಮೇತ್ರಿ ಹೇಳಿದರು.

ಅವರು ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಮಾಹಿತಿ ನೀಡಿ ಎನ್ ಇಪಿಯಿಂದ ಶಿಕ್ಷಣ ಪಡೆದ ವಿದ್ಯಾರ್ಥಿಯು ಉದ್ಯೋಗವನ್ನು ಕಲಿಯುತ್ತಿದ್ದೇವೆ. ಎನ್ ಇಪಿದ ಉದ್ದೇಶವು ವಿಶ್ವ ಮಟ್ಟದಲ್ಲಿ ಜ್ಞಾನ ಹಾಗು ಬದುಕಲು ಬೇಕಾಗುವ ಶಿಕ್ಷಣ ನೀಡುತ್ತದೆ ಎಂದು ಹೇಳಿದರು.

2021 ರ ಆತ್ಮನಿರ್ಭಾರ ಯೋಜನೆಯಲ್ಲಿ ಮಕ್ಕಳಲ್ಲಿ ಆತ್ಮಬಲ ಹಾಗು ತಮ್ಮ ಕಾಲು ಮೇಲೆ ತಾವು ನಿಂತುಕೊಳ್ಳುವ ಶಿಕ್ಷಣ ನೀಡಲಾಗುವುದು.

ಭಾರತದಲ್ಲಿ 1250 ಕೇಂದ್ರೀಯ ವಿದ್ಯಾಲಯಗಳಿವೆ. ಕೇಂದ್ರೀಯ ವಿದ್ಯಾಲಯವು ಎನ್ ಇ ಪಿಯನ್ನು ಜಾರಿಗೆ ತಂದಿದೆ. ಕೊಪ್ಪಳದ ಕೇಂದ್ರೀಯ ವಿದ್ಯಾಲಯವು ಉತ್ತಮ ವಿದ್ಯಾಲಯವಾಗಿದೆ.

ನಾಳೆ ದೆಹಲಿಯಲ್ಲಿ ಎನ್ ಇ ಪಿ ಮೂರನೆಯ ವರ್ಷಾಚರಣೆಯನ್ನು ರಾಷ್ಟ್ರಪತಿಗಳು ಆಚರಿಸಲಾಗುತ್ತಿದೆ ಎಂದು ಹೇಳಿದರು.

ಕೊಪ್ಪಳ ಕೇಂದ್ರೀಯ ವಿದ್ಯಾಲಯದಲ್ಲಿ ಪ್ರಾಥಮಿಕ ಹಾಗು 8 ಪ್ರೌಢಶಾಲೆಯ ಶಿಕ್ಷಕರಿದ್ದಾರೆ. ಇನ್ನೂ 16 ಶಿಕ್ಷಕರಿದ್ದಾರೆ. ಕೇಂದ್ರೀಯ ವಿದ್ಯಾಲಯದಲ್ಲಿ ಸಾಕಷ್ಟು ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ.

ಈ ಸಂದರ್ಭದಲ್ಲಿ ಡಾ ಚಕ್ರವರ್ತಿ, ಸೈಯದ್ ರಿಯಾಜ್, ಜಯಶ್ರೀ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ